ಆಂದೋಲನ ಪುರವಣಿ

ಅವ್ವನ ಮಡಿಲಲ್ಲಿ ಅರಸು

ಅವ್ವನ ಮಡಿಲಲ್ಲಿ ಅರಸು

‘ನನ್ನ ಬದುಕಿನ ವಿಶೇಷ ಪಂಕ್ತಿಯಲ್ಲಿ ನಿಲ್ಲುವ ವಿಷಯ ಅಂದ್ರೆ ಅವ್ವ. ನಾನು ಊರಿಗೋದ್ರೂ, ಅವ್ವ ಬೆಂಗಳೂರಿಗೆ ಬಂದ್ರೂ ಅವಳ ಕೈ ತುತ್ತೇ ತಿನ್ನೋದು’ ಎಂದು ಸೋಷಲ್ ಮೀಡಿಯಾದಲ್ಲಿ ಬರೆದುಕೊಂಡು ಅವ್ವ ಕೈತುತ್ತು ತಿನ್ನಿಸುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ ಮಂಡ್ಯ ಮೂಲದ ನಿರ್ದೇಶಕ, ಚಿತ್ರ ಸಾಹಿತಿ ಅರಸು ಅಂತಾರೆ.

ತಾಯಿಯ ಮೇಲಿನ ಪ್ರೀತಿಯನ್ನು ಅತ್ಯಾಪ್ತವಾಗಿ ದಾಖಲಿಸಿ ಒಂದು ಕವಿತೆಯನ್ನೂ ‘ಆಂದೋಲನ’ಕ್ಕೆ ಬರೆದಿದ್ದಾರೆ ಅರಸು ಅಂತಾರೆ.

ಲಾಲಿ ಲಾಲಿ ಲಾಲಿ ಲಾಲಿ
ಲೋಕ ಎಲ್ಲಾ ಈ ತಂಗಾಳಿ
ಗುಡಿಯಲ್ಲಿ ಇವಳಿಲ್ಲ
ಹುಡುಕುವ ಹಾಗಿಲ್ಲ
ನಡೆದಾಡೋ ದೈವ ಅವ್ವ ಅವ್ವ

ಹೊತ್ತುಟ್ಟೋ ಮುಂಚೆನೇ ಏಳೋದು ಇವಳೇನೇ
ಅರ್ಕ ನಿನಗಿಂತಾಲೂ ಮುಂದು ಅವ್ವ
ದಿಕ್ಕು ದಿಕ್ಕಾಪಾಲು ನೀನಿಲ್ಲದೆ
ಹುತ್ತು ಬಿತ್ತೋಳೆ ಜಗವನ್ನೇ

ನೀತಿಯ ಪದ ಹಾಡಿ ಮನಸಿಗೆ ಮುದ ನೀಡಿ
ಬದುಕನ್ನು ಹದ ಮಾಡೋ ವೇದ ಅವ್ವ
ಸೋತು ಗೆದ್ದ ಕರ್ಣ ನಿನ್ನಿಂದಲೇ
ಲೋಕದ ಓಂಕಾರ ತಾಯೇ

andolanait

Recent Posts

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

2 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

2 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

2 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

2 hours ago

ಕೈ ಸುಡುತ್ತಿದೆ ಎಳನೀರು ಬೆಲೆ

ಪ್ರಶಾಂತ್ ಎಸ್. ಮೈಸೂರು: ಎಲ್ಲೆಡೆ ಬಿರು ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಬಿಸಿಲ ಬೇಗೆಯಿಂದ ದಾಹ ನೀಗಿಸಿಕೊಳ್ಳಲು ಜನರು ಎಳನೀರು ಮೊರೆ…

3 hours ago

ಸಿದ್ದರಾಮಯ್ಯ ನಾಯಕತ್ವಕ್ಕೆ ಬಲ

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಸಮರದಲ್ಲಿ ಕೈ ಜಯಭೇರಿ ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ…

3 hours ago