ಆಂದೋಲನ ಪುರವಣಿ

ಅವ್ವನ ಮಡಿಲಲ್ಲಿ ಅರಸು

ಅವ್ವನ ಮಡಿಲಲ್ಲಿ ಅರಸು

‘ನನ್ನ ಬದುಕಿನ ವಿಶೇಷ ಪಂಕ್ತಿಯಲ್ಲಿ ನಿಲ್ಲುವ ವಿಷಯ ಅಂದ್ರೆ ಅವ್ವ. ನಾನು ಊರಿಗೋದ್ರೂ, ಅವ್ವ ಬೆಂಗಳೂರಿಗೆ ಬಂದ್ರೂ ಅವಳ ಕೈ ತುತ್ತೇ ತಿನ್ನೋದು’ ಎಂದು ಸೋಷಲ್ ಮೀಡಿಯಾದಲ್ಲಿ ಬರೆದುಕೊಂಡು ಅವ್ವ ಕೈತುತ್ತು ತಿನ್ನಿಸುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ ಮಂಡ್ಯ ಮೂಲದ ನಿರ್ದೇಶಕ, ಚಿತ್ರ ಸಾಹಿತಿ ಅರಸು ಅಂತಾರೆ.

ತಾಯಿಯ ಮೇಲಿನ ಪ್ರೀತಿಯನ್ನು ಅತ್ಯಾಪ್ತವಾಗಿ ದಾಖಲಿಸಿ ಒಂದು ಕವಿತೆಯನ್ನೂ ‘ಆಂದೋಲನ’ಕ್ಕೆ ಬರೆದಿದ್ದಾರೆ ಅರಸು ಅಂತಾರೆ.

ಲಾಲಿ ಲಾಲಿ ಲಾಲಿ ಲಾಲಿ
ಲೋಕ ಎಲ್ಲಾ ಈ ತಂಗಾಳಿ
ಗುಡಿಯಲ್ಲಿ ಇವಳಿಲ್ಲ
ಹುಡುಕುವ ಹಾಗಿಲ್ಲ
ನಡೆದಾಡೋ ದೈವ ಅವ್ವ ಅವ್ವ

ಹೊತ್ತುಟ್ಟೋ ಮುಂಚೆನೇ ಏಳೋದು ಇವಳೇನೇ
ಅರ್ಕ ನಿನಗಿಂತಾಲೂ ಮುಂದು ಅವ್ವ
ದಿಕ್ಕು ದಿಕ್ಕಾಪಾಲು ನೀನಿಲ್ಲದೆ
ಹುತ್ತು ಬಿತ್ತೋಳೆ ಜಗವನ್ನೇ

ನೀತಿಯ ಪದ ಹಾಡಿ ಮನಸಿಗೆ ಮುದ ನೀಡಿ
ಬದುಕನ್ನು ಹದ ಮಾಡೋ ವೇದ ಅವ್ವ
ಸೋತು ಗೆದ್ದ ಕರ್ಣ ನಿನ್ನಿಂದಲೇ
ಲೋಕದ ಓಂಕಾರ ತಾಯೇ

andolanait

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

40 mins ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

2 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

13 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

13 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

15 hours ago