ಆಂದೋಲನ ಪುರವಣಿ

ಇಳಿಗಾಲಕ್ಕೆ ಒಳ್ಳೆಯ ಆಹಾರ

ಮನೆಯಲ್ಲಿ ಹಿರಿಯರಿದ್ದಾರೆ ಎಂದರೆ ಅಲ್ಲಿ ಆಹಾರ ಪದ್ಧತಿಯಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಬಹುಮುಖ್ಯವಾಗುತ್ತದೆ. ಮಗುವಿನಂತೆ ಸೂಕ್ಷ್ಮ ಆರೋಗ್ಯ ಅವರದ್ದಾಗಿರುವುದಲ್ಲ, ವಯಸ್ಸಾದಂತೆ ರೋಗ ನಿರೋಧಕ ಶಕ್ತಿ ಕುಂದುವುದರಿಂದ ಆರೋಗ್ಯಕರ ಆಹಾರ ಶೈಲಿ ಕಾಪಾಡಿಕೊಳ್ಳುವುದು ಮುಖ್ಯ.

ಆಹಾರದಲ್ಲಿ ಮಿತಿ ಹಾಗೂ ಪೌಷ್ಟಿಕ ಆಹಾರ ವನ್ನು ಸೇವನೆ ಮಾಡುವುದರಿಂದ ಹಿರಿಯರು ವೃದ್ಧಾಪ್ಯ ತಲುಪಿದರೂ ಆರೋಗ್ಯ ಸಮ ತೋಲನ ಕಾಪಾಡಿಕೊಳ್ಳಬಹುದು. ಇದಕ್ಕಾಗಿ ಅವರು ಒಂದಿಷ್ಟು ಆಹಾರ ಸೇವಿಸುವುದು ಅಗತ್ಯ. ಅವುಗಳೆಂದರೆ…

ಸೇಬು: ನಿತ್ಯ ಒಂದೊಂದು ಸೇಬು ಸೇವನೆ ಮಾಡಿದರೆ ಹಿರಿಯರೂ ವೈದ್ಯರಿಂದ ದೂರವಿರಬಹುದು ಎಂಬುದು ಸುಳ್ಳಲ್ಲ. ರಕ್ತದ ಒತ್ತಡ ಮತ್ತು ಮಧುಮೇಹ ಸಮಸ್ಯೆಯನ್ನು ಸೇಬು ತನ್ನಲ್ಲಿನ ಆಂಟಿ-ಆಕ್ಸಿಡೆಂಟ್ ಮತ್ತು ಕರಗುವ ನಾರಿನ ಅಂಶದಿಂದ ಮತ್ತು ವಿಟಮಿನ್ ‘ಸಿ’ ಅಂಶದಿಂದ ನಿಯಂತ್ರಿಸುತ್ತದೆ.

ಹಸಿರು ಎಲೆ-ತರಕಾರಿಗಳು: ದಂಟಿನ ಸೊಪ್ಪು, ಪಾಲಕ್ ಸೊಪ್ಪು, ಹೂ ಕೋಸು, ಎಲೆ ಕೋಸು, ಬೊಕೋಲಿ ಇತ್ಯಾದಿ ಆಹಾರಗಳು ಹಿರಿಯರ ಮಾನಸಿಕ ಆರೋಗ್ಯ ಹೆಚ್ಚಿಸುತ್ತವೆ.

ಮೀನು: ಮೀನಿನಲ್ಲಿ ಒಮೆಗಾ-3 ಫ್ಯಾಟಿ ಅಂಶಗಳು ಹೆಚ್ಚಾಗಿರುವುದಿಂದ 60 ವರ್ಷ ಮೇಲ್ಪ ಟ್ಟವರಿಗೆ ಹೃದಯ ಮತ್ತು ಮಿದುಳಿನ ಸಮಸ್ಯೆ ಗಳನ್ನು ಪರಿಹಾರ ಮಾಡುವ ಗುಣಲಕ್ಷಣ ಹೊಂದಿವೆ.

ಮೊಟ್ಟೆ: ಮೊಟ್ಟೆಯಲ್ಲಿ ಪ್ರೋಟೀನ್ ಅಂಶ ಯಥೇಚ್ಛವಾಗಿದ್ದು, ದೇಹದ ಮಾಂಸಖಂಡ ಗಳನ್ನು ಬಲಪಡಿಸುವುದಕ್ಕೆ ಸಹಾಯಕವಾಗಿದೆ.

ಕಾಫಿ ಸೇವನೆ: ಹಿರಿಯರಲ್ಲಿ ಹಿತಮಿತವಾದ ಕಾಫಿ ಸೇವನೆಯ ಅಭ್ಯಾಸವಿದ್ದರೆ ಹೃದಯ ಸಂಬಂಧಿ, ಉಸಿರಾಟದ ಸಮಸ್ಯೆ, ಪಾರ್ಶ್ವ ವಾಯು, ಅಲ್ಟಿಮರ್ ಕಾಯಿಲೆ ಸೇರಿದಂತೆ ಕೆಲವು ಸೋಂಕುಗಳನ್ನು ದೂರಮಾಡಬಹುದು.

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

2 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

2 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

3 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

4 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

5 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

8 hours ago