ಚಿತ್ರ ಮಂಜರಿ

ಚಿತ್ರೀಕರಣ ಮುಗಿಸಿದ ಯುವ ಚಿತ್ರತಂಡ

ದೊಡ್ಮನೆ ಕುಡಿ ಯುವ ರಾಜ್‌ಕುಮಾರ್‌ ಅಭಿನಯದ ಮೊದಲ ಚಿತ್ರ “ಯುವ” ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಇದೇ ವರ್ಷಾಂತ್ಯಕ್ಕೆ ಪ್ರೇಕ್ಷಕರ ಮುಂದೆ ಬರಬೇಕಿತ್ತು. ಆದರೆ ಚಿತ್ರೀಕರಣದಲ್ಲಿ ವಿಳಂಬವಾದ ಕಾರಣ ಚಿತ್ರ ಮುಂದಿನ ವರ್ಷದ ಮಾರ್ಚ್‌ಗೆ ಮುಂದೂಡಲ್ಪಟ್ಟಿತ್ತು.

ಹೌದು, ಇದೇ ಡಿಸೆಂಬರ್‌ 22 ಕ್ಕೆ ಯುವ ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಗೆಯಾಗಬೇಕಿತ್ತು. ಚಿಕ್ಕಪ್ಪ ಪುನೀತ್‌ ರಾಜ್‌ಕುಮಾರ್‌ ಹುಟ್ಟಿದ ತಿಂಗಳು ಯುವ ಬೆಳ್ಳಿತೆರೆಗೆ ಅಪ್ಪಳಿಸಲಿದ್ದು ಚಿತ್ರತಂಡ ಇದೀಗ ಚಿತ್ರೀಕರಣವನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸಿದ್ದು ಕುಂಬಳಕಾಯಿ ಹೊಡೆದಿದೆ. ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿರುವ ಕುರಿತ ಫೋಟೊವನ್ನು ಚಿತ್ರತಂಡ ಹಂಚಿಕೊಂಡಿದ್ದು, ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ಸಂತೋಷ್‌ ಆನಂದ್ ರಾಮ್‌ ನಿರ್ದೇಶನದಲ್ಲಿ ಮೂಡಿಬಂದಿರುವ ಯುವ ಸಿನಿಮಾಕ್ಕೆ ನಿರ್ಮಾಪಕ ವಿಜಯ್‌ ಕಿರಗಂದುರ್ ಬಂಡವಾಳ ಹೂಡಿದ್ದಾರೆ. ಯುವ ಮೂಲಕ ಅಣ್ಣಾವ್ರ ಮೊಮ್ಮಗ ಯುವರಾಜ್‌ ಕುಮಾರ್‌ ಮೊಟ್ಟ ಮೊದಲಬಾರಿಗೆ ನಾಯಕ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಇನ್ನೂ ಯುವಗೆ ಜೊತೆಯಾಗಿ ಕಾಂತಾರ ಬೆಡಗಿ, ಮೂಗುತ್ತಿ ಸುಂದರಿ ಸಪ್ತಮಿ ಗೌಡ ಹೆಜ್ಜೆ ಹಾಕಿದ್ದಾರೆ.

 

lokesh

Recent Posts

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

13 mins ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

59 mins ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

3 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

4 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

5 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

5 hours ago