ಚಿತ್ರ ಮಂಜರಿ

ನಟ ಅಂಬರೀಷ್ ಅವರ 4ನೇ ವರ್ಷದ ಪುಣ್ಯಸ್ಮರಣೆ : ‘ಅಂಬಿ ಅಮರ’ ಎಂದು ಸುಮಲತಾ ಟ್ವೀಟ್

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್‌ ಅವರ 4 ವರ್ಷ  ಕಳೆದಿವೆ. ಅಭಿಮಾನಿಗಳು, ಆಪ್ತರು ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಷ್‌ ಅವರ ಸಮಾಧಿಗೆ ತೆರಳಿ ನೆಚ್ಚಿನ ಅಂಬಿ ಅವರನ್ನು ನೆನಪುಮಾಡಿಕೊಂಡಿದ್ದಾರೆ.

ಮಂಡ್ಯ ಸೇರಿದಂತೆ ಅನೇಕ ಕಡೆ ಅಂಬರೀಷ್‌ ಭಾವಚಿತ್ರಕ್ಕೆ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ಇನ್ನು ಅಂಬರೀಷ್ ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಭಾವನಾತ್ಮಕ ಸಂದೇಶ ಹಾಕಿ, ಪತಿಯನ್ನು ಸ್ಮರಿಸಿದ್ದಾರೆ.

ಜೊತೆಗಿರದ ಜೀವ ಎಂದೆಂದಿಗೂ ಜೀವಂತ. ನಿಮ್ಮ ಪುಣ್ಯಸ್ಮರಣೆಗೆ ನನ್ನ ಹೃದಯಂತರಾಳದ ನಮನ.
‘ಅಂಬಿ ಅಮರ’ ಎಂದು ಟ್ವಿಟ್ ಮಾಡಿದ್ದಾರೆ.

ಅಂಬರೀಶ್‌ ಅವರು 24 ನವೆಂಬರ್ 2018 ರಂದು ಬೆಂಗಳೂರಿನಲ್ಲಿ ಹೃದಯ ಸಮಸ್ಯೆಯಿಂದ ನಿಧನರಾಗಿದ್ದರು.

andolanait

Recent Posts

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

28 mins ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

46 mins ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ಕಾಡು ಬೆಕ್ಕು ಪತ್ತೆ

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…

53 mins ago

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಹಾಗೂ ಕರು ಬಲಿ

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ…

55 mins ago

ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

1 hour ago

ಚಿತ್ರದುರ್ಗ ಬಸ್‌ ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಸಾವು

ಚಿತ್ರದುರ್ಗ: ಚಿತ್ರದುರ್ಗ ಬಸ್‌ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು…

1 hour ago