ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ 4 ವರ್ಷ ಕಳೆದಿವೆ. ಅಭಿಮಾನಿಗಳು, ಆಪ್ತರು ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಷ್ ಅವರ ಸಮಾಧಿಗೆ ತೆರಳಿ ನೆಚ್ಚಿನ ಅಂಬಿ ಅವರನ್ನು ನೆನಪುಮಾಡಿಕೊಂಡಿದ್ದಾರೆ.
ಮಂಡ್ಯ ಸೇರಿದಂತೆ ಅನೇಕ ಕಡೆ ಅಂಬರೀಷ್ ಭಾವಚಿತ್ರಕ್ಕೆ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ಇನ್ನು ಅಂಬರೀಷ್ ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಭಾವನಾತ್ಮಕ ಸಂದೇಶ ಹಾಕಿ, ಪತಿಯನ್ನು ಸ್ಮರಿಸಿದ್ದಾರೆ.
ಜೊತೆಗಿರದ ಜೀವ ಎಂದೆಂದಿಗೂ ಜೀವಂತ. ನಿಮ್ಮ ಪುಣ್ಯಸ್ಮರಣೆಗೆ ನನ್ನ ಹೃದಯಂತರಾಳದ ನಮನ.
‘ಅಂಬಿ ಅಮರ’ ಎಂದು ಟ್ವಿಟ್ ಮಾಡಿದ್ದಾರೆ.
ಅಂಬರೀಶ್ ಅವರು 24 ನವೆಂಬರ್ 2018 ರಂದು ಬೆಂಗಳೂರಿನಲ್ಲಿ ಹೃದಯ ಸಮಸ್ಯೆಯಿಂದ ನಿಧನರಾಗಿದ್ದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…