ಚಿತ್ರ ಮಂಜರಿ

ಕಾಲು ಮುರಿದುಕೊಂಡ ನಟ ಜಗ್ಗೇಶ್‌!

ಇತ್ತೀಚೆಗೆ ನವರಸ ನಾಯಕ ಜಗ್ಗೇಶ್‌ ಕಾಲು ಮುರಿದುಕೊಂಡಿದ್ದಾರೆ. ಅಂದಹಾಗೆ, ಈ ವಿಷಯವನ್ನು ಸ್ವತಃ ಜಗ್ಗೇಶ್‌ ಅವರೇ ಸೋಷಿಯಲ್‌ ಮೀಡಿಯಾದಲ್ಲಿ ಬಹಿರಂಗ ಪಡಿಸಿದ್ದಾರೆ.

ಕಾಲು ಮುರಿದುಕೊಂಡು ಚಿಕಿತ್ಸೆ ಪಡೆದುಕೊಂಡು ಫೋಟೋವನ್ನು ಶೇರ್‌ ಮಾಡಿರುವ ಜಗ್ಗೇಶ್‌, “ಸಣ್ಣ ಅಚಾತುರ್ಯ ನಡಿಗೆಯಿಂದಾಗಿ ಕಾಲು ಮುರಿದುಕೊಂಡಿದ್ದೇನೆ. ಪಾದದ ಮೂಳೆ ಮುರಿದಿದೆ.  ಆರು ವಾರಗಳ ಕಾಲ ದಿಗ್ಭಂಧನ’ ಎಂದು ಬರೆದುಕೊಂಡಿದ್ದಾರೆ.

ಸದ್ಯ ವೈದ್ಯರ ಸಲಹೆಯಂತೆ ಜಗ್ಗೇಶ್‌ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದು, ಆದಷ್ಟು ಬೇಗ ಜಗ್ಗೇಶ್‌ ಗುಣಮುಖರಾಗಲಿ ಎಂದು ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ಹಾರೈಸುತ್ತಿದ್ದಾರೆ.

andolanait

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

53 mins ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

55 mins ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

57 mins ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

58 mins ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

1 hour ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

1 hour ago