ಬೆಂಗಳೂರು: ನಗರದ ರಾಜರಾಜೇಶ್ವರಿ ನಗರ ಕಲ್ಲು ಕ್ವಾರಿಯಲ್ಲಿ ನಡೆಯುತ್ತಿದ್ದ ಆಸೆ ಎಂಬ ಧಾರಾವಾಹಿಯ ಚಿತ್ರೀಕರಣದ ಸಂದರ್ಭದಲ್ಲಿ ಹಿರಿಯ ನಟ ಮಂಡ್ಯ ರಮೇಶ್ ಅವರ ಬಲಗಾಲು ಹಾಗೂ ಮುಂಗೈಗೆ ಪೆಟ್ಟಾಗಿದೆ. ಸ್ಟಾರ್ ಸುವರ್ಣ ಚಾನೆಲ್ನಲ್ಲಿ ಪ್ರಸಾರವಾಗಲಿರುವ ಈ ಧಾರಾವಾಹಿಗೆ ನಟ ರಮೇಶ್ ಅರವಿಂದ್ ಬಂಡವಾಳ ಹೂಡಿಕೆ ಮಾಡಿದ್ದಾರೆ.
ಇನ್ನೂ ಪ್ರಸಾರವಾಗದ ಈ ಧಾರಾವಾಹಿಯ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಮಂಡ್ಯ ರಮೇಶ್ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಮಂಡ್ಯ ರಮೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾಲಿಗೆ ಎರಡು ಆಪರೇಷನ್ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಇನ್ನೂ ಎರಡು ದಿನಗಳ ಕಾಲ ಮಂಡ್ಯ ರಮೇಶ್ಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗಲಿದ್ದು, ಬಳಿಕ ಡಿಸ್ಚಾರ್ಜ್ ಮಾಡಲಿದ್ದಾರೆ.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…