ಚಿತ್ರ ಮಂಜರಿ

ದರ್ಶನ್ ಕೇಸ್ ವಿಚಾರಕ್ಕೆ ಶಿವಣ್ಣ ಫಸ್ಟ್ ರಿಯಾಕ್ಷನ್‌

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ಸ್ಯಾಂಡಲ್‌ ವುಡ್‌ ನಟ ದರ್ಶನ್‌ ಜೈಲು ಸೇರಿರುವ ವಿಚಾರಕ್ಕೆ ಸಂಬಂಧಪಟ್ಟಂತೆ  ನಟ ಶಿವರಾಜಕುಮಾರ್‌ ವಿಷಾದ ವ್ಯಕ್ತಪಡಿಸಿದ್ದಾರೆ.

ಮೊದಲ ಬಾರಿಗೆ ಈ ವಿಚಾರವಾಗಿ ರಿಯಾಕ್ಟ್‌ ಮಾಡಿದ ಅವರು, ಏನು ಮಾಡೋಕ್ಕೆ ಆಗಲ್ಲ ಹಣೆ ಬರಹ ಅಂತ ಬಂದಾಗ ನಾವು ಏನೇ ಮಾತನಾಡೋಕೆ ಹೋದರು ತಪ್ಪಾಗುತ್ತದೆ. ಈ ಘಟನೆಯ ಬಗ್ಗೆ ಬೇಸರ ಆಗುತ್ತದೆ. ಹಣೆ ಬರಹದಲ್ಲಿ ಏನು ಇದೆ ಅದೇ ಆಗುತ್ತದೆ. ಈ ಘಟನೆಯಿಂದ ರೇಣುಕಾಸ್ವಾಮಿ ಮತ್ತು ದರ್ಶನ್‌ ಫ್ಯಾಮಿಲಿಗೂ ನೋವಾಗಿರುತ್ತದೆ, ನಾವು ಎಂದಿಗೂ ನ್ಯಾಯಕ್ಕೆ ತಲೆ ಬಾಗಲೇಬೇಕು ಎಂದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಸರಗೂರು| ಕಾಡಾನೆ ದಾಳಿ: ದೇವಸ್ಥಾನದ ಕಾವಲುಗಾರ ಸಾವು

ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು…

1 hour ago

ಓದುಗರ ಪತ್ರ: ವಾಲ್ಮೀಕಿ ಭವನ ಉದ್ಘಾಟಿಸಿ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…

4 hours ago

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…

4 hours ago

ಓದುಗರ ಪತ್ರ: ಸಾರಿಗೆ ಬಸ್ಸುಗಳು ಸಕಾಲಕ್ಕೆ ನಿಗದಿತ ಸ್ಥಳ ತಲುಪಲಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…

4 hours ago

ಓದುಗರ ಪತ್ರ: ಮಕ್ಕಳಲ್ಲಿ ಸ್ವಯಂ ಪ್ರೇರಿತ ಓದು ಅವಶ್ಯ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…

4 hours ago

ನಿಯಮ ಮೀರಿ ನಿರ್ಮಿಸಿರುವ ಕಟ್ಟಡ ತೆರವಿಗೆ ಸೂಚನೆ

ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…

4 hours ago