ಚಿತ್ರ ಮಂಜರಿ

ದರ್ಶನ್ ಕೇಸ್ ವಿಚಾರಕ್ಕೆ ಶಿವಣ್ಣ ಫಸ್ಟ್ ರಿಯಾಕ್ಷನ್‌

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ಸ್ಯಾಂಡಲ್‌ ವುಡ್‌ ನಟ ದರ್ಶನ್‌ ಜೈಲು ಸೇರಿರುವ ವಿಚಾರಕ್ಕೆ ಸಂಬಂಧಪಟ್ಟಂತೆ  ನಟ ಶಿವರಾಜಕುಮಾರ್‌ ವಿಷಾದ ವ್ಯಕ್ತಪಡಿಸಿದ್ದಾರೆ.

ಮೊದಲ ಬಾರಿಗೆ ಈ ವಿಚಾರವಾಗಿ ರಿಯಾಕ್ಟ್‌ ಮಾಡಿದ ಅವರು, ಏನು ಮಾಡೋಕ್ಕೆ ಆಗಲ್ಲ ಹಣೆ ಬರಹ ಅಂತ ಬಂದಾಗ ನಾವು ಏನೇ ಮಾತನಾಡೋಕೆ ಹೋದರು ತಪ್ಪಾಗುತ್ತದೆ. ಈ ಘಟನೆಯ ಬಗ್ಗೆ ಬೇಸರ ಆಗುತ್ತದೆ. ಹಣೆ ಬರಹದಲ್ಲಿ ಏನು ಇದೆ ಅದೇ ಆಗುತ್ತದೆ. ಈ ಘಟನೆಯಿಂದ ರೇಣುಕಾಸ್ವಾಮಿ ಮತ್ತು ದರ್ಶನ್‌ ಫ್ಯಾಮಿಲಿಗೂ ನೋವಾಗಿರುತ್ತದೆ, ನಾವು ಎಂದಿಗೂ ನ್ಯಾಯಕ್ಕೆ ತಲೆ ಬಾಗಲೇಬೇಕು ಎಂದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ರತ್ನಪುರಿ | ನಾಳೆಯಿಂದ ಹಿಂದೂ ಮುಸ್ಲಿಂ ಭಾವೈಕ್ಯತೆ ಜಾತ್ರೆ

ಹುಣಸೂರು : ರಾಜ್ಯದಲ್ಲೇ ಜಾನುವಾರುಗಳ ಪ್ರಮುಖ ಜಾತ್ರೆಯಲ್ಲೊಂದಾದ ಹುಣಸೂರು ತಾಲೂಕಿನ ರತ್ನಪುರಿ(ದರ್ಗ)ಯಲ್ಲಿ ಹಿಂದೂ-ಮುಸ್ಲಿಮರ ಭಾವೈಕ್ಯತೆ ಮೆರೆವ ಶ್ರೀ ಅಂಜನೇಯ ಸ್ವಾಮಿಯ…

2 mins ago

ಚಾ.ನಗರ | ವಿವಿಧ ಗ್ರಾ.ಪಂಚಾಯ್ತಿಗಳಿಗೆ ಸಿಇಒ ದೀಢಿರ್‌ ಭೇಟಿ

ಚಾಮರಾಜನಗರ : ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಅವರು ದೀಢಿರ್‌ಭೇಟಿ ನೀಡಿ, ವಿವಿಧ…

11 mins ago

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮೈಸೂರು : ಅರಣ್ಯ ಇಲಾಖೆ ಇರಿಸಿದ ಬೋನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆ ಸೆರೆಯಾಗಿದೆ. ಸರಗೂರು ತಾಲ್ಲೂಕಿನ ಎನ್.ಬೆಳತ್ತೂರು ಹಳೆ…

18 mins ago

ಮೈಸೂರು | ರೈಲು ಸೇವೆಗಳ ನಿಯಂತ್ರಣ, ಮರುನಿಗದಿ

ಮೈಸೂರು : ದೇವರಗುಡ್ಡ ಮತ್ತು ಬ್ಯಾಡಗಿ ನಡುವಿನ ಎಲ್ಸಿ ಸಂಖ್ಯೆ 222 ರಲ್ಲಿ ತಾತ್ಕಾಲಿಕ ಗರ್ಡರ್‌ಗಳನ್ನು ಸೇರಿಸಲು ಮತ್ತು ತೆಗೆದುಹಾಕಲು…

31 mins ago

ಅರಣ್ಯ ಅಧಿಕಾರಿಗಳಿಂದಲೇ ಮೈಸೂರಿನಲ್ಲಿ ʻಮರಗಳ ಮಾರಣಹೋಮ’

ಮೈಸೂರು : ನಗರದ ಎನ್‌ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…

1 hour ago

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…

2 hours ago