ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಜೈಲು ಸೇರಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ನಟ ಶಿವರಾಜಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ.
ಮೊದಲ ಬಾರಿಗೆ ಈ ವಿಚಾರವಾಗಿ ರಿಯಾಕ್ಟ್ ಮಾಡಿದ ಅವರು, ಏನು ಮಾಡೋಕ್ಕೆ ಆಗಲ್ಲ ಹಣೆ ಬರಹ ಅಂತ ಬಂದಾಗ ನಾವು ಏನೇ ಮಾತನಾಡೋಕೆ ಹೋದರು ತಪ್ಪಾಗುತ್ತದೆ. ಈ ಘಟನೆಯ ಬಗ್ಗೆ ಬೇಸರ ಆಗುತ್ತದೆ. ಹಣೆ ಬರಹದಲ್ಲಿ ಏನು ಇದೆ ಅದೇ ಆಗುತ್ತದೆ. ಈ ಘಟನೆಯಿಂದ ರೇಣುಕಾಸ್ವಾಮಿ ಮತ್ತು ದರ್ಶನ್ ಫ್ಯಾಮಿಲಿಗೂ ನೋವಾಗಿರುತ್ತದೆ, ನಾವು ಎಂದಿಗೂ ನ್ಯಾಯಕ್ಕೆ ತಲೆ ಬಾಗಲೇಬೇಕು ಎಂದರು.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…