ಬೆಂಗಳೂರು : ನಟ ಉಪೇಂದ್ರ ಸಿನಿಮಾ ಮತ್ತು ರಾಜಕೀಯ ಅಂತಾ ಸಖತ್ ಬ್ಯುಸಿಯಾಗಿದ್ದಾರೆ. ಉಪೇಂದ್ರ ಅವರು ಕೆಲವು ದಿನಗಳ ಹಿಂದೆ ಕಬ್ಜ ಸಿನಿಮಾ ಮೂಲಕವಾಗಿ ಸುದ್ದಿಯಾಗಿದ್ದರು. ಇದೀಗ ಹೊಸ ಮನೆ ಗೃಹಪ್ರವೇಶ ಮಾಡಿದ್ದಾರೆ.
ಕತ್ರಿಗುಪ್ಪೆ ಏರಿಯಾದಲ್ಲಿ ಭವ್ಯವಾದ ಬಂಗಲೆ ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ ಇದೀಗ ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಸದಾಶಿವನಗರದಲ್ಲಿ ಅವರು ಹೊಸ ಮನೆ ಖರೀದಿಸಿದ್ದಾರೆ.
ಸದಾಶಿವನಗರದಲ್ಲಿ ಡಾ.ರಾಜ್ ಕುಮಾರ್ ಸೇರಿದಂತೆ ಅನೇಕ ಗಣ್ಯರ ಮನೆಗಳಿವೆ. ಹಾಗೂ ಅನೇಕ ರಾಜಕಾರಣಿಗಳ ನಿವಾಸಗಳು ಇದೇ ಏರಿಯಾದಲ್ಲಿವೆ. ಸ್ಯಾಂಕಿ ಟ್ಯಾಂಕ್ ಹತ್ತಿರದಲ್ಲೇ ಈ ನಿವಾಸವಿದ್ದು, ಶನಿವಾರ ಅಧಿಕೃತವಾಗಿ ಗೃಹಪ್ರವೇಶ ಮಾಡಿದ್ದಾರಂತೆ ಉಪ್ಪಿ ಮತ್ತು ಪ್ರಿಯಾಂಕಾ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…