ಬೆಂಗಳೂರು : ನಟ ಉಪೇಂದ್ರ ಸಿನಿಮಾ ಮತ್ತು ರಾಜಕೀಯ ಅಂತಾ ಸಖತ್ ಬ್ಯುಸಿಯಾಗಿದ್ದಾರೆ. ಉಪೇಂದ್ರ ಅವರು ಕೆಲವು ದಿನಗಳ ಹಿಂದೆ ಕಬ್ಜ ಸಿನಿಮಾ ಮೂಲಕವಾಗಿ ಸುದ್ದಿಯಾಗಿದ್ದರು. ಇದೀಗ ಹೊಸ ಮನೆ ಗೃಹಪ್ರವೇಶ ಮಾಡಿದ್ದಾರೆ.
ಕತ್ರಿಗುಪ್ಪೆ ಏರಿಯಾದಲ್ಲಿ ಭವ್ಯವಾದ ಬಂಗಲೆ ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ ಇದೀಗ ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಸದಾಶಿವನಗರದಲ್ಲಿ ಅವರು ಹೊಸ ಮನೆ ಖರೀದಿಸಿದ್ದಾರೆ.
ಸದಾಶಿವನಗರದಲ್ಲಿ ಡಾ.ರಾಜ್ ಕುಮಾರ್ ಸೇರಿದಂತೆ ಅನೇಕ ಗಣ್ಯರ ಮನೆಗಳಿವೆ. ಹಾಗೂ ಅನೇಕ ರಾಜಕಾರಣಿಗಳ ನಿವಾಸಗಳು ಇದೇ ಏರಿಯಾದಲ್ಲಿವೆ. ಸ್ಯಾಂಕಿ ಟ್ಯಾಂಕ್ ಹತ್ತಿರದಲ್ಲೇ ಈ ನಿವಾಸವಿದ್ದು, ಶನಿವಾರ ಅಧಿಕೃತವಾಗಿ ಗೃಹಪ್ರವೇಶ ಮಾಡಿದ್ದಾರಂತೆ ಉಪ್ಪಿ ಮತ್ತು ಪ್ರಿಯಾಂಕಾ.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…