ಚಿತ್ರ ಮಂಜರಿ

ಕಾಲಿನ ಶಸ್ತ್ರಚಿಕಿತ್ಸೆಯ ನಂತರ ಮತ್ತೆ ಚಿತ್ರಕಾರಣದಲ್ಲಿ ಭಾಗಿಯಾದ ಪ್ರಭಾಸ್

ಪ್ರಭಾಸ್ ನಟನೆಯ ಆದಿಪುರುಷ್ ರಿಲೀಸ್ ವೇಳೆಯೇ ಅಮೆರಿಕಾಗೆ ತೆರಳಿದ್ದರು. ಕಾಲಿನ ಶಸ್ತ್ರಚಿಕಿತ್ಸೆಗಾಗಿ 50 ದಿನಗಳ ಕಾಲ ಚಿಕಿತ್ಸೆ ಪಡೆದು ಈಗ ಭಾರತಕ್ಕೆ ಬಂದಿದ್ದಾರೆ. ಹಾಗಾಗಿ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 AD ಸಿನಿಮಾದ ಶೂಟಿಂಗ್‌ಗೆ ಪ್ರಭಾಸ್ ಭಾಗಿಯಾಗಿದ್ದಾರೆ.

ಪಠಾಣ್ ಬೆಡಗಿ ದೀಪಿಕಾ ಪಡುಕೋಣೆ ಜೊತೆ ಪ್ರಾಜೆಕ್ಟ್ ಕೆ ಸಿನಿಮಾಗೆ ಪ್ರಭಾಸ್ ಕೈಜೋಡಿಸಿದ್ದಾರೆ. ಪ್ರಾಜೆಕ್ಟ್ ಕೆ ಹೆಸರಿನಲ್ಲಿ ಲಾಂಚ್ ಆಗಿದ್ದ ಈ ಚಿತ್ರ ಈಗ ಕಲ್ಕಿ 2898 AD ಎಂದು ಟೈಟಲ್ ಬದಲಾಗಿಸಲಾಗಿದೆ. ಪ್ರಭಾಸ್ ಅನಾರೋಗ್ಯದ ನಿಮಿತ್ತ ಶೂಟಿಂಗ್‌ಗೆ ಬ್ರೇಕ್ ಬಿದ್ದಿತ್ತು. ಈಗ ಹೈದರಾಬಾದ್‌ನ ರಾಮೋಜಿ ಫಿಲ್ಮ್ಂ ಸಿಟಿಯಲ್ಲಿ ಶೂಟಿಂಗ್ ಶುರುವಾಗಿದೆ. ಆಗಸ್ಟ್ 28ರವರೆಗೆ ಶೂಟಿಂಗ್ ನಡೆಯಲಿದೆ.

ನಾಯಕಿಯಾಗಿ ನಟಿಸಿದ್ದಾರೆ. ಕಮಲ್ ಹಾಸನ್ ವಿಲನ್ ಆಗಿ ಅಬ್ಬರಿಸಿದ್ದಾರೆ. ಬಿಗ್ ಬಿ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಪ್ರಭಾಸ್ ಕಲ್ಕಿಯ ಕಥೆ ಭಿನ್ನವಾಗಿ ಇರಲಿದೆ ಎನ್ನಲಾಗುತ್ತಿದೆ. ಕಲ್ಕಿ ಜನಿಸಿದ ಬಳಿಕ ಕಲಿಯುಗ ಅಂತ್ಯವಾಗಿ ಸತ್ಯಯುಗ ಆರಂಭ ಆಗುತ್ತದೆ ಎನ್ನುವ ನಂಬಿಕೆ ಅನೇಕರದ್ದು. ಹೀಗಾಗಿ ಸಿನಿಮಾದ ಕಥೆ ಕಲಿಯುಗದ ಅಂತ್ಯವನ್ನು ತೋರಿಸುವ ರೀತಿಯಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಚಿತ್ರದ ಮೊದಲ ತುಣುಕು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

lokesh

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

1 hour ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago