ಚಿತ್ರ ಮಂಜರಿ

ಕಾಲಿನ ಶಸ್ತ್ರಚಿಕಿತ್ಸೆಯ ನಂತರ ಮತ್ತೆ ಚಿತ್ರಕಾರಣದಲ್ಲಿ ಭಾಗಿಯಾದ ಪ್ರಭಾಸ್

ಪ್ರಭಾಸ್ ನಟನೆಯ ಆದಿಪುರುಷ್ ರಿಲೀಸ್ ವೇಳೆಯೇ ಅಮೆರಿಕಾಗೆ ತೆರಳಿದ್ದರು. ಕಾಲಿನ ಶಸ್ತ್ರಚಿಕಿತ್ಸೆಗಾಗಿ 50 ದಿನಗಳ ಕಾಲ ಚಿಕಿತ್ಸೆ ಪಡೆದು ಈಗ ಭಾರತಕ್ಕೆ ಬಂದಿದ್ದಾರೆ. ಹಾಗಾಗಿ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 AD ಸಿನಿಮಾದ ಶೂಟಿಂಗ್‌ಗೆ ಪ್ರಭಾಸ್ ಭಾಗಿಯಾಗಿದ್ದಾರೆ.

ಪಠಾಣ್ ಬೆಡಗಿ ದೀಪಿಕಾ ಪಡುಕೋಣೆ ಜೊತೆ ಪ್ರಾಜೆಕ್ಟ್ ಕೆ ಸಿನಿಮಾಗೆ ಪ್ರಭಾಸ್ ಕೈಜೋಡಿಸಿದ್ದಾರೆ. ಪ್ರಾಜೆಕ್ಟ್ ಕೆ ಹೆಸರಿನಲ್ಲಿ ಲಾಂಚ್ ಆಗಿದ್ದ ಈ ಚಿತ್ರ ಈಗ ಕಲ್ಕಿ 2898 AD ಎಂದು ಟೈಟಲ್ ಬದಲಾಗಿಸಲಾಗಿದೆ. ಪ್ರಭಾಸ್ ಅನಾರೋಗ್ಯದ ನಿಮಿತ್ತ ಶೂಟಿಂಗ್‌ಗೆ ಬ್ರೇಕ್ ಬಿದ್ದಿತ್ತು. ಈಗ ಹೈದರಾಬಾದ್‌ನ ರಾಮೋಜಿ ಫಿಲ್ಮ್ಂ ಸಿಟಿಯಲ್ಲಿ ಶೂಟಿಂಗ್ ಶುರುವಾಗಿದೆ. ಆಗಸ್ಟ್ 28ರವರೆಗೆ ಶೂಟಿಂಗ್ ನಡೆಯಲಿದೆ.

ನಾಯಕಿಯಾಗಿ ನಟಿಸಿದ್ದಾರೆ. ಕಮಲ್ ಹಾಸನ್ ವಿಲನ್ ಆಗಿ ಅಬ್ಬರಿಸಿದ್ದಾರೆ. ಬಿಗ್ ಬಿ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಪ್ರಭಾಸ್ ಕಲ್ಕಿಯ ಕಥೆ ಭಿನ್ನವಾಗಿ ಇರಲಿದೆ ಎನ್ನಲಾಗುತ್ತಿದೆ. ಕಲ್ಕಿ ಜನಿಸಿದ ಬಳಿಕ ಕಲಿಯುಗ ಅಂತ್ಯವಾಗಿ ಸತ್ಯಯುಗ ಆರಂಭ ಆಗುತ್ತದೆ ಎನ್ನುವ ನಂಬಿಕೆ ಅನೇಕರದ್ದು. ಹೀಗಾಗಿ ಸಿನಿಮಾದ ಕಥೆ ಕಲಿಯುಗದ ಅಂತ್ಯವನ್ನು ತೋರಿಸುವ ರೀತಿಯಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಚಿತ್ರದ ಮೊದಲ ತುಣುಕು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

lokesh

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

9 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

34 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

53 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago