ಚಿತ್ರ ಮಂಜರಿ

ಕಾಲಿನ ಶಸ್ತ್ರಚಿಕಿತ್ಸೆಯ ನಂತರ ಮತ್ತೆ ಚಿತ್ರಕಾರಣದಲ್ಲಿ ಭಾಗಿಯಾದ ಪ್ರಭಾಸ್

ಪ್ರಭಾಸ್ ನಟನೆಯ ಆದಿಪುರುಷ್ ರಿಲೀಸ್ ವೇಳೆಯೇ ಅಮೆರಿಕಾಗೆ ತೆರಳಿದ್ದರು. ಕಾಲಿನ ಶಸ್ತ್ರಚಿಕಿತ್ಸೆಗಾಗಿ 50 ದಿನಗಳ ಕಾಲ ಚಿಕಿತ್ಸೆ ಪಡೆದು ಈಗ ಭಾರತಕ್ಕೆ ಬಂದಿದ್ದಾರೆ. ಹಾಗಾಗಿ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 AD ಸಿನಿಮಾದ ಶೂಟಿಂಗ್‌ಗೆ ಪ್ರಭಾಸ್ ಭಾಗಿಯಾಗಿದ್ದಾರೆ.

ಪಠಾಣ್ ಬೆಡಗಿ ದೀಪಿಕಾ ಪಡುಕೋಣೆ ಜೊತೆ ಪ್ರಾಜೆಕ್ಟ್ ಕೆ ಸಿನಿಮಾಗೆ ಪ್ರಭಾಸ್ ಕೈಜೋಡಿಸಿದ್ದಾರೆ. ಪ್ರಾಜೆಕ್ಟ್ ಕೆ ಹೆಸರಿನಲ್ಲಿ ಲಾಂಚ್ ಆಗಿದ್ದ ಈ ಚಿತ್ರ ಈಗ ಕಲ್ಕಿ 2898 AD ಎಂದು ಟೈಟಲ್ ಬದಲಾಗಿಸಲಾಗಿದೆ. ಪ್ರಭಾಸ್ ಅನಾರೋಗ್ಯದ ನಿಮಿತ್ತ ಶೂಟಿಂಗ್‌ಗೆ ಬ್ರೇಕ್ ಬಿದ್ದಿತ್ತು. ಈಗ ಹೈದರಾಬಾದ್‌ನ ರಾಮೋಜಿ ಫಿಲ್ಮ್ಂ ಸಿಟಿಯಲ್ಲಿ ಶೂಟಿಂಗ್ ಶುರುವಾಗಿದೆ. ಆಗಸ್ಟ್ 28ರವರೆಗೆ ಶೂಟಿಂಗ್ ನಡೆಯಲಿದೆ.

ನಾಯಕಿಯಾಗಿ ನಟಿಸಿದ್ದಾರೆ. ಕಮಲ್ ಹಾಸನ್ ವಿಲನ್ ಆಗಿ ಅಬ್ಬರಿಸಿದ್ದಾರೆ. ಬಿಗ್ ಬಿ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಪ್ರಭಾಸ್ ಕಲ್ಕಿಯ ಕಥೆ ಭಿನ್ನವಾಗಿ ಇರಲಿದೆ ಎನ್ನಲಾಗುತ್ತಿದೆ. ಕಲ್ಕಿ ಜನಿಸಿದ ಬಳಿಕ ಕಲಿಯುಗ ಅಂತ್ಯವಾಗಿ ಸತ್ಯಯುಗ ಆರಂಭ ಆಗುತ್ತದೆ ಎನ್ನುವ ನಂಬಿಕೆ ಅನೇಕರದ್ದು. ಹೀಗಾಗಿ ಸಿನಿಮಾದ ಕಥೆ ಕಲಿಯುಗದ ಅಂತ್ಯವನ್ನು ತೋರಿಸುವ ರೀತಿಯಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಚಿತ್ರದ ಮೊದಲ ತುಣುಕು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

lokesh

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

2 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

3 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

4 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

5 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

5 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

6 hours ago