ಚಿತ್ರ ಮಂಜರಿ

ಕಾಲಿನ ಶಸ್ತ್ರಚಿಕಿತ್ಸೆಯ ನಂತರ ಮತ್ತೆ ಚಿತ್ರಕಾರಣದಲ್ಲಿ ಭಾಗಿಯಾದ ಪ್ರಭಾಸ್

ಪ್ರಭಾಸ್ ನಟನೆಯ ಆದಿಪುರುಷ್ ರಿಲೀಸ್ ವೇಳೆಯೇ ಅಮೆರಿಕಾಗೆ ತೆರಳಿದ್ದರು. ಕಾಲಿನ ಶಸ್ತ್ರಚಿಕಿತ್ಸೆಗಾಗಿ 50 ದಿನಗಳ ಕಾಲ ಚಿಕಿತ್ಸೆ ಪಡೆದು ಈಗ ಭಾರತಕ್ಕೆ ಬಂದಿದ್ದಾರೆ. ಹಾಗಾಗಿ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 AD ಸಿನಿಮಾದ ಶೂಟಿಂಗ್‌ಗೆ ಪ್ರಭಾಸ್ ಭಾಗಿಯಾಗಿದ್ದಾರೆ.

ಪಠಾಣ್ ಬೆಡಗಿ ದೀಪಿಕಾ ಪಡುಕೋಣೆ ಜೊತೆ ಪ್ರಾಜೆಕ್ಟ್ ಕೆ ಸಿನಿಮಾಗೆ ಪ್ರಭಾಸ್ ಕೈಜೋಡಿಸಿದ್ದಾರೆ. ಪ್ರಾಜೆಕ್ಟ್ ಕೆ ಹೆಸರಿನಲ್ಲಿ ಲಾಂಚ್ ಆಗಿದ್ದ ಈ ಚಿತ್ರ ಈಗ ಕಲ್ಕಿ 2898 AD ಎಂದು ಟೈಟಲ್ ಬದಲಾಗಿಸಲಾಗಿದೆ. ಪ್ರಭಾಸ್ ಅನಾರೋಗ್ಯದ ನಿಮಿತ್ತ ಶೂಟಿಂಗ್‌ಗೆ ಬ್ರೇಕ್ ಬಿದ್ದಿತ್ತು. ಈಗ ಹೈದರಾಬಾದ್‌ನ ರಾಮೋಜಿ ಫಿಲ್ಮ್ಂ ಸಿಟಿಯಲ್ಲಿ ಶೂಟಿಂಗ್ ಶುರುವಾಗಿದೆ. ಆಗಸ್ಟ್ 28ರವರೆಗೆ ಶೂಟಿಂಗ್ ನಡೆಯಲಿದೆ.

ನಾಯಕಿಯಾಗಿ ನಟಿಸಿದ್ದಾರೆ. ಕಮಲ್ ಹಾಸನ್ ವಿಲನ್ ಆಗಿ ಅಬ್ಬರಿಸಿದ್ದಾರೆ. ಬಿಗ್ ಬಿ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಪ್ರಭಾಸ್ ಕಲ್ಕಿಯ ಕಥೆ ಭಿನ್ನವಾಗಿ ಇರಲಿದೆ ಎನ್ನಲಾಗುತ್ತಿದೆ. ಕಲ್ಕಿ ಜನಿಸಿದ ಬಳಿಕ ಕಲಿಯುಗ ಅಂತ್ಯವಾಗಿ ಸತ್ಯಯುಗ ಆರಂಭ ಆಗುತ್ತದೆ ಎನ್ನುವ ನಂಬಿಕೆ ಅನೇಕರದ್ದು. ಹೀಗಾಗಿ ಸಿನಿಮಾದ ಕಥೆ ಕಲಿಯುಗದ ಅಂತ್ಯವನ್ನು ತೋರಿಸುವ ರೀತಿಯಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಚಿತ್ರದ ಮೊದಲ ತುಣುಕು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

lokesh

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

5 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

5 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

5 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

5 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

5 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

5 hours ago