ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ನಟ ಅನಿರುದ್ಧ್ ಮತ್ತು ಖ್ಯಾತ ನಿರ್ದೇಶಕ ಎಸ್.ನಾರಾಯಣ್ ಹೊಸ ಧಾರಾವಾಹಿ ‘ ಸೂರ್ಯವಂಶ’ಕ್ಕೆ ಒಂದಾಗಿದ್ದಾರೆ. ಇಬ್ಬರೂ ಡೆಡ್ಲಿ ಕಾಂಬಿನೇಷನ್ ಎಂದೇಳುತ್ತಿರುವ ನೆಟ್ಟಿಗರು ನಿರೀಕ್ಷೆ ಹೆಚ್ಚಿಗೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಈ ವಿಷಯವನ್ನು ಅನಿರುಧ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
‘ಅತ್ಯಂತ ಸಂತೋಷದಿಂದ ತಮ್ಮೆಲ್ಲರ ಜೊತೆ ಒಂದು ಸಿಹಿ ಸುದ್ದಿ ಹಂಚಿಕೊಳ್ಳುತ್ತಾ ಇದ್ದೇನೆ. ನಮ್ಮೆಲ್ಲರ ನೆಚ್ಚಿನ ಉದಯ ವಾಹಿನಿಯಲ್ಲಿ ಅತಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಕಲಾ ಸಾಮ್ರಾಟ್ ಎಸ್ ನಾರಾಯಣ್ ಸರ್ ಅವರ ರಚನೆ ಹಾಗೂ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ದಲ್ಲಿ ನಾನು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಾ ಇದ್ದೇನೆ. ಇದು ತಮ್ಮೆಲ್ಲರ ಹಾರೈಕೆ, ಆಶೀರ್ವಾದಗಳ ಫಲ. ತಮ್ಮ ಪ್ರೀತಿ, ಪ್ರೋತ್ಸಾಹ ನನ್ನ ಮೇಲೆ ಸದಾ ಇರುತ್ತದೆ ಅನ್ನೋ ಭರವಸೆ ನನಗಿದೆ’ ಎಂದು ಅನಿರುದ್ಧ ಬರೆದುಕೊಂಡಿದ್ದಾರೆ.
ನೇರಳೆ ಬಣ್ಣದ ಸೂಟ್ನಲ್ಲಿ ಅನಿರುದ್ಧ್ ಕಾಣಿಸಿಕೊಂಡರೆ, ವೈಟ್ ಆಂಡ್ ವೈಟ್ ಪಂಚೆಯಲ್ಲಿ ಎಸ್ ನಾರಾಯಣ್ ಕಾಣಿಸಿಕೊಂಡಿದ್ದಾರೆ. ಎರಡು ಡೆಡ್ಲಿ ಕಾಂಬಿನೇಷನ್ ಡಿಫರೆಂಟ್ ಲುಕ್ಗಳು ಕಥೆ ಏನೆಂದು ಗೆಸ್ ಮಾಡುವುದರಲ್ಲಿ ಅಭಿಮಾನಿಗಳು ಬ್ಯುಸಿಯಾಗಿದ್ದಾರೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…