ಬಿಗ್ ಬಾಸ್ ಮನೆಯಲ್ಲಿ ಸತತವಾಗಿ 10 ವಾರಗಳ ಕಾಲ ಆಟವನ್ನು ಪೂರ್ಣಗೊಳಿಸಿರುವ ದಿವ್ಯಾ ಉರುಡುಗ ಅವರಿಗೆ ಭಾವಿ ಪತ್ನಿ ಅರವಿಂದ್ ಕೆ ಪಿ ಅವರು ಪ್ರೀತಿಯ ಸಂದೇಶವನ್ನು ರವಾನಿಸಿದ್ದಾರೆ.
ಹೌದು,
ಸೀರಿಯಲ್, ಸಿನಿಮಾ, ಟಿವಿ ಶೋ ಬಿಗ್ ಬಾಸ್ ಎಲ್ಲದರಲ್ಲೂ ಸೈ ಎನಿಸಿಕೊಂಡವರು ನಟಿ ದಿವ್ಯಾ ಉರುಡುಗ ಬಿಗ್ ಬಾಸ್ ಸೀಸನ್ 9ರಲ್ಲಿ ಸ್ಟ್ರಾಂಗ್ ಸ್ಪರ್ಧಿಯಾಗಿ ಪ್ರವಿಣರ ಸಾಲಿನಲ್ಲಿ ಪೈಪೋಟಿ ನೀಡುತ್ತಿದ್ದಾರೆ. ಇದರ ಮಧ್ಯೆ ದಿವ್ಯಾಗೆ ಬಿಗ್ ಬಾಸ್ ಆಟ ಬಿಟ್ಟು ಕೊಡಬೇಡ ಆಡು ಅಂತಾ ಸೋಷಿಯಲ್ ಮೀಡಿಯಾದಲ್ಲಿ ಅರವಿಂದ್ ಬರೆದುಕೊಂಡಿದ್ದಾರೆ.
ʻಮರಿಹುಳುನ ಕೈಬಿಟ್ಟರೆ, ಅದು ಎಂದಿಗೂ ಸುಂದರವಾದ ಚಿಟ್ಟೆಯಾಗುವುದಿಲ್ಲ ನೆವರ್ ಗಿವ್ ಅಪ್ʼ ಎಂದು ಅರವಿಂದ್, ದಿವ್ಯಾ ಉರುಡುಗಗೆ ಬೆಂಬಲ ನೀಡಿದ್ದಾರೆ. ಈಗಾಗಲೇ 10 ವಾರಗಳನ್ನ ದೊಡ್ಮನೆಯಲ್ಲಿ ಪೂರೈಸಿರುವ ದಿವ್ಯಾ ಫಿನಾಲೆಗೆ ಕೆಲವೇ ದಿನಗಳು ಬಾಕಿ ಇದೆ.
ಇತ್ತೀಚೆಗೆ ಅರವಿಂದ್, ದಿವ್ಯಾ ಜೊತೆಗಿನ ಲವ್ ಲೈಫ್ ಬಗ್ಗೆ ರಿವೀಲ್ ಮಾಡಿದ್ದರು. ಇಬ್ಬರು ಎಂಗೇಜ್ ಆಗಿದ್ದು, ಸದ್ಯದಲ್ಲೇ ಹಸೆಮಣೆ ಏರೋದಾಗಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಬಿಗ್ ಬಾಸ್ ಸೀಸನ್ 8ರ ಇಬ್ಬರ ಪರಿಚಯ, ಪ್ರೀತಿಗೆ ತಿರುಗಿದೆ. ಬಿಗ್ ಬಾಸ್ ಶೋ ಬಳಿಕ ಹಸೆಮಣೆ ಏರಲಿದ್ದಾರೆ.
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…