ಚಿತ್ರ ಮಂಜರಿ

ಬಹುಕಾಲದ ಗೆಳತಿ ಆಶ್ನಾ ಶ್ರಾಫ್ ಜೊತೆ ಅರ್ಮಾನ್ ಮಲಿಕ್ ಎಂಗೇಜ್‌

ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ತಮ್ಮ ಸುಮಧುರ ಹಾಡಿನ ಮೂಲಕ ಮೋಡಿ ಮಾಡುತ್ತಿರುವ ಸಿಂಗರ್ ಅರ್ಮಾನ್ ಮಲಿಕ್ ಎಂಗೇಜ್ ಆಗಿದ್ದಾರೆ. ಬಹುಕಾಲದ ಗೆಳತಿ ಆಶ್ನಾ ಶ್ರಾಫ್ ಜೊತೆ ಇಂದು ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಕುರಿತ ಫೋಟೋಗಳನ್ನ ಸಿಂಗರ್ ಅರ್ಮಾನ್ ಹಂಚಿಕೊಂಡಿದ್ದಾರೆ.

ಸಾಕಷ್ಟು ಸಮಯದಿಂದ ಆಶ್ನಾ- ಅರ್ಮಾನ್ ಡೇಟಿಂಗ್ ಮಾಡುತ್ತಿದ್ದರು. ಇದೀಗ ಗುರುಹಿರಿಯರ ಸಮ್ಮತಿಯ ಮೇರೆಗೆ ಈ ಜೋಡಿ ಎಂಗೇಜ್ ಆಗಿದ್ದಾರೆ. ಸೋಷಿಯಲ್‌ ಮೀಡಿಯಾ ಸ್ಟಾರ್‌ ಆಶ್ನಾ ಜೊತೆಗೆ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ.

ಗೆಳತಿ ಆಶ್ನಾಗೆ ಮಂಡಿಯೂರಿ ಬೆರಳಿಗೆ ಉಂಗುರ ತೊಡಿಸುತ್ತಿರುವ ಅರ್ಮಾನ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಈ ಬಗ್ಗೆ ಸ್ವತಃ ಸಿಂಗರ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಎಂಗೇಜ್‌ಮೆಂಟ್ ಫೋಟೋ ಶೇರ್ ಮಾಡುವ ಮೂಲಕ ಸಿಹಿಸುದ್ದಿ ನೀಡಿದ್ದಾರೆ.

ಮುಂಗಾರು ಮಳೆ 2 ಚಿತ್ರದ ಸರಿಯಾಗಿ ನೆನಪಿದೆ ನನಗೆ ಸಾಂಗ್, ಚಕ್ರವರ್ತಿ ಚಿತ್ರದ ಒಂದು ಮಳೆಬಿಲ್ಲು, ಎಕ್ ಲವ್ ಯಾ ಚಿತ್ರದ ಯಾರೇ ಯಾರೇ ಸಾಂಗ್ ಸೇರಿದಂತೆ ಕನ್ನಡದ ಸಾಕಷ್ಟು ಹಾಡುಗಳಿಗೆ ಅರ್ಮಾನ್ ಧ್ವನಿಯಾಗಿದ್ದಾರೆ. ಹಲವು ಸೂಪರ್ ಹಿಟ್ ಸಾಂಗ್‌ಗಳನ್ನ ಅರ್ಮಾನ್ ಮಲಿಕ್ ನೀಡಿದ್ದಾರೆ.

lokesh

Recent Posts

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

25 mins ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

34 mins ago

ಕೃಷಿ ಪಂಪ್‌ಸೆಟ್‌ ಆನ್‌ ಮಾಡುವಾಗ ವಿದ್ಯುತ್‌ ಸ್ಪರ್ಶ : ವ್ಯಕ್ತಿ ಸಾವು

ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ…

52 mins ago

ಹೊಸವರ್ಷ : ಪೊಲೀಸರ ಕಾರ್ಯ ಶ್ಲಾಘಿಸಿದ ಸಿಎಂ

ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.…

3 hours ago

ಐಪಿಲ್‌ನಲ್ಲಿ ಬಾಂಗ್ಲಾ ಆಟಗಾರ : ಶಾರುಖ್‌ ಒಡೆತನದ ಕೆಕೆಆರ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಮುಂಬೈ :  ಐಪಿಎಲ್‌ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…

4 hours ago

ಮರ್ಯಾದೆಗೇಡು ಹತ್ಯೆ | ಮಾನ್ಯ ಹೆಸರಲ್ಲಿ ಕಾಯ್ದೆಗೆ ಚಿಂತನೆ ; ಸಚಿವ ಮಹದೇವಪ್ಪ

ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…

5 hours ago