ಚಿತ್ರ ಮಂಜರಿ

ಆರ್ಟಿಕಲ್ 370 ಸಿನಿಮಾ ಟ್ರೈಲರ್‌ನಲ್ಲಿ ಮೋದಿ, ಅಮಿತ್ ಶಾ

ಪಂಚಭಾಷಾ ನಟಿ ಪ್ರಿಯಾಮಣಿ ಹಾಗೂ ಬಾಲಿವುಡ್‌ನ ಖ್ಯಾತ ನಟಿ ಯಾಮಿ ಗೌತಮ್ ಜೊತೆಯಾಗಿ ನಟಿಸಿರುವ ಆರ್ಟಿಕಲ್ 370 ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ವೀಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಾಲಿವುಡ್ ಅಂಗಳದಲ್ಲಿ ಭರವಸೆ ಹುಟ್ಟುಹಾಕಿದೆ.

ಈ ಸಿನಿಮಾದ ಟ್ರೈಲರ್ 2 ನಿಮಿಷ 40 ಸೆಂಕೆಡ್‌ಗಳಿದ್ದು, ಟ್ರೈಲರ್‌ನಲ್ಲಿ ಭಾರತದ ಪ್ರಸ್ತುತ ಪ್ರಧಾನ ಮಂತ್ರಿ ಮೋದಿಯವರ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾತ್ರಗಳಿರುವುದು ವಿಶೇಷವಾಗಿದೆ. ಜಮ್ಮುಕಾಶ್ಮೀರದ ವಿಶೇಷಾಧಿಕಾರವಾಗಿದ್ದ ಆರ್ಟಿಕಲ್ 370 ಅನ್ನು ತೆಗೆದು ಹಾಕಲಾದ ಹಂತವನ್ನು ಈ ಸಿನಿಮಾ ಹೊಂದಿದೆ.

ಟ್ರೈಲರ್‌ನಲ್ಲಿ ʼಪೂರಾ ಕಾ ಪೂರಾ ಕಾಶ್ಮೀರ್, ಭಾರತ್ ದೇಶ್ ಕಾ ಹಿಸ್ಸಾ ಥಾ ಹೇ ಔರ್ ರೆಹೇಗಾʼ ಎಂಬ ಮಾತು ಹಾಗೂ ಕಾಶ್ಮೀರ ಭಯೋತ್ಪಾದನೆ, ಭಯೋತ್ಪಾದನೆ ಕುತಂತ್ರ, ಸೇನಾಧಿಕಾರಿಗಳ ಹೋರಾಟ, ಮತ್ತು ಆರ್ಟಿಕಲ್ 370ಯನ್ನು ತೆಗೆದರೆ ಏನೆಲ್ಲ ಆಗಲಿದೆ ಎಂಬ ಅಂಶಗಳನ್ನು ತೋರಿಸಲಾಗಿದೆ. ಶಾಶ್ವತ್ ಸಚ್ ದೇವ್ ಅವರ ಹಿನ್ನೆಲೆ ಸಂಗೀತ ನೋಡುಗರ ಗಮನ ಸೆಳೆದಿದೆ. ಯಾಮಿ ಗೌತಮ್ ಎನ್.ಐ.ಎ ಖಡಕ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಚಿತ್ರವು ಫೆಬ್ರವರಿ 23ಕ್ಕೆ ತೆರೆ ಕಾಣಲಿದೆ. ಇದುವರೆಗೂ ಕಾಶ್ಮೀರ ಕುರಿತಂತೆ ತೆರೆಗೆ ಬಂದಿರುವ ಯಾವ ಚಿತ್ರವೂ ಸೋತಿಲ್ಲದೆ ಬಾಕ್ಸ್ ಆಫೀನ್‌ನಲ್ಲಿ ಕೋಟಿ ಕೋಟಿ ಹಣಗಳಿಕೆ ಮಾಡಿರುವುದರಿಂದ ಈ ಚಿತ್ರದ ಟ್ರೈಲರ್‌ ರಿಲೀಸ್‌ ಆದ ಬಳಿಕ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಾಗಿವೆ.

andolana

Recent Posts

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

7 mins ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

48 mins ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

1 hour ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

1 hour ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

2 hours ago

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

6 hours ago