ಚಿತ್ರ ಮಂಜರಿ

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಟಿಯೊಬ್ಬರ ಪಾದ ಹಿಡಿದು ಕುಳಿತಿರುವ ಫೋಟೋ ವೈರಲ್

ನಿಮಾರಂಗದಲ್ಲಿ ಸ್ಟಾರ್ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ಸಿನಿಮಾಗಿಂತ ವಿವಾದದ ಮೂಲಕನೇ ಅತೀ ಹೆಚ್ಚು ಹೈಲೈಟ್ ಆಗಿದ್ದಾರೆ.

ಸದಾ ನಾಯಕಿಯರ ಮಧ್ಯೆಯೇ ಕಾಣಿಸಿಕೊಳ್ಳುವ ಆರ್‌ಜಿವಿ ಇದೀಗ ನಟಿಯೊಬ್ಬರ ಪಾದ ಹಿಡಿದಿರುವ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಶಾಕ್ ಆಗಿದ್ದಾರೆ.

ಸಂದರ್ಶನವೊಂದರಲ್ಲಿ ಆರ್‌ಜಿವಿ ಮತ್ತು ಅಶು ರೆಡ್ಡಿ ಭಾಗಿಯಾಗಿದ್ದರು. ಸಂದರ್ಶನದ ಬಳಿಕ ಅಶು ರೆಡ್ಡಿ ಅವರ ಕಾಲ ಬುಡದಲ್ಲಿ ಆರ್‌ಜಿವಿ ಕುಳಿತು ಆಕೆಯನ್ನ ಗುರಾಯಿಸುತ್ತಿರುವ ಫೋಟೋವನ್ನ ಆರ್‌ಜಿವಿ ಶೇರ್ ಮಾಡಿದ್ದು, ಫೋಟೋಗೆ ಭಾರಿ ಕಾಮೆಂಟ್ ಹರಿದು ಬರುತ್ತಿದೆ.

ಅಶು ರೆಡ್ಡಿ ಸೋಫಾದ ಮೇಲೆ ಕುಳಿತಿದ್ದಾರೆ. ಅವರ ಹಿಡಿದು ಕುಳಿತಿರುವ ಆರ್‌ಜಿವಿ, ನಾನೇ ತುಂಬಾ ಡೇಂಜರಸ್ ಆದರೆ ಅಶು ರೆಡ್ಡಿ ನನಗಿಂತ ಡಬಲ್ ಡೇಂಜರಸ್ ಎಂದು ಆರ್‌ಜಿವಿ ಫೋಟೋ ಜತೆ ಪೋಸ್ಟ್‌ ಮಾಡಿದ್ದಾರೆ. ಒಟ್ನಲ್ಲಿ ಈ ಪೋಸ್ಟ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡ್ತಿದೆ.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

14 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

15 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

15 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

17 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

17 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

17 hours ago