ಮುಂಬೈ: ಭಾರತೀಯ ಚಿತ್ರರಂಗದ ದಿಗ್ಗಜ ನಟರಾದ ಅಮಿತಾಬ್ ಬಚ್ಚನ್ ಮತ್ತು ರಜನೀಕಾಂತ್ ಬರೋಬ್ಬರಿ 32 ವರ್ಷಗಳ ಬಳಿಕ ಸಿನೆಮಾವೊಂದಕ್ಕೆ ಜೊತೆಯಾಗಲಿದ್ದಾರೆ. ಒಂದು ಕಾಲದಲ್ಲಿ ʻಹಮ್ʼ, ʻಅಂಧಾ ಕಾನೂನ್ʼ, ʻಗೆರಾಫ್ತಾರ್ʼ ಮೊದಲಾದ ಹಿಟ್ ಸಿನೆಮಾಗಳಲ್ಲಿ ಜೊತೆಯಾಗಿ ನಟಿಸಿದ್ದ ಈ ಜೋಡಿ ಮತ್ತೊಮ್ಮೆ ಒಂದಾಗಲಿದ್ದಾರೆ.
ಬಹುನಿರೀಕ್ಷಿತ ʻಜೈಲರ್ʼ ಸಿನೆಮಾ ಸೆಟ್ಟೇರಲು ರೆಡಿಯಾಗಿದ್ದು, ಈ ಹೊತ್ತಲ್ಲೇ ಸಿನಿಪ್ರಿಯರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ʻತಲೈವಾರ್ 170ʼ ಎಂಬ ಸಿನೆಮಾದಲ್ಲಿ ರಜನಿ-ಅಮಿತಾಬ್ ಜೋಡಿ ಜೊತೆಯಾಗಿ ನಟಿಸಲಿದ್ದು, ಈ ಸಿನೆಮಾವನ್ನು ʻಜೈ ಭೀಮ್ʼ ಖ್ಯಾತಿಯ ಟಿ.ಜೆ ಜ್ಞಾನವೇಲ್ ಅವರು ನಿರ್ದೇಶಿಸಲಿದ್ದಾರೆ.
ಇದು ರಜನಿಕಾಂತ್ ಅಭಿನಯದ 170ನೇ ಸಿನಿಮಾ ಆಗಿರುವ ಕಾರಣ ಇದಕ್ಕೆ ʻತಲೈವಾರ್ 170ʼ ಎಂದು ಹೆಸರಿಡಲಾಗಿದೆ.
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…