ಚಿತ್ರ ಮಂಜರಿ

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

ಮುಂಬೈ: ಭಾರತೀಯ ಚಿತ್ರರಂಗದ ದಿಗ್ಗಜ ನಟರಾದ ಅಮಿತಾಬ್‌ ಬಚ್ಚನ್‌ ಮತ್ತು ರಜನೀಕಾಂತ್‌ ಬರೋಬ್ಬರಿ 32 ವರ್ಷಗಳ ಬಳಿಕ ಸಿನೆಮಾವೊಂದಕ್ಕೆ ಜೊತೆಯಾಗಲಿದ್ದಾರೆ. ಒಂದು ಕಾಲದಲ್ಲಿ ʻಹಮ್‌ʼ, ʻಅಂಧಾ ಕಾನೂನ್‌ʼ, ʻಗೆರಾಫ್ತಾರ್‌ʼ ಮೊದಲಾದ ಹಿಟ್‌ ಸಿನೆಮಾಗಳಲ್ಲಿ ಜೊತೆಯಾಗಿ ನಟಿಸಿದ್ದ ಈ ಜೋಡಿ  ಮತ್ತೊಮ್ಮೆ ಒಂದಾಗಲಿದ್ದಾರೆ.

ಬಹುನಿರೀಕ್ಷಿತ ʻಜೈಲರ್‌ʼ ಸಿನೆಮಾ ಸೆಟ್ಟೇರಲು ರೆಡಿಯಾಗಿದ್ದು, ಈ ಹೊತ್ತಲ್ಲೇ ಸಿನಿಪ್ರಿಯರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ʻತಲೈವಾರ್‌ 170ʼ ಎಂಬ ಸಿನೆಮಾದಲ್ಲಿ ರಜನಿ-ಅಮಿತಾಬ್‌ ಜೋಡಿ ಜೊತೆಯಾಗಿ ನಟಿಸಲಿದ್ದು, ಈ ಸಿನೆಮಾವನ್ನು ʻಜೈ ಭೀಮ್‌ʼ ಖ್ಯಾತಿಯ ಟಿ.ಜೆ ಜ್ಞಾನವೇಲ್‌ ಅವರು ನಿರ್ದೇಶಿಸಲಿದ್ದಾರೆ.

ಇದು ರಜನಿಕಾಂತ್‌ ಅಭಿನಯದ 170ನೇ ಸಿನಿಮಾ ಆಗಿರುವ ಕಾರಣ ಇದಕ್ಕೆ ʻತಲೈವಾರ್‌ 170ʼ ಎಂದು ಹೆಸರಿಡಲಾಗಿದೆ.

 

andolanait

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

1 hour ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

5 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

5 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

6 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

6 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

9 hours ago