ಚಿತ್ರ ಮಂಜರಿ

ಬಿಗ್ ಬಾಸ್ ನನ್ನ ಎರಡನೇ ಮನೆ : ಕಿಚ್ಚ ಸುದೀಪ್

ಬಹುಭಾಷಾ ಚಿತ್ರ ಮ್ಯಾಕ್ಸ್ ಚಿತ್ರೀಕರಣದಲ್ಲಿ ನಿರತರಾಗಿರುವ ನಟ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕನ್ನಡದ 10ನೇ ಸೀಸನ್‌ನ ನಿರೂಪಕರಾಗಲು ಸಿದ್ಧರಾಗಿದ್ದಾರೆ ಮತ್ತು ಇದು ಅವರ ಕಿರುತೆರೆ ವೃತ್ತಿಜೀವನದ ಮಹತ್ವದ ಮೈಲಿಗಲ್ಲು.

ಅಕ್ಟೋಬರ್ 8 ರಿಂದ ಪ್ರಾರಂಭವಾಗುವ ಈ ಸೀಸನ್ ಹ್ಯಾಪಿ ಬಿಗ್ ಬಾಸ್ ಎಂಬ ಆಕರ್ಷಕ ಥೀಮ್ ಅನ್ನು ಹೊಂದಿದೆ.

ತಮ್ಮ ಬಿಗ್ ಬಾಸ್ ಪಯಣದ ಬಗ್ಗೆ ಮತನಾಡಿರುವ ನಟ ಸುದೀಪ್ ಅವರು, ನಾನು ಬಿಗ್ ಬಾಸ್ ಕನ್ನಡ ಸೀಸನ್ 1ರಿಂದ ನನ್ನ ಪ್ರಯಾಣ ಆರಂಭವಾಯಿತು ಮತ್ತು ಈಗ, ಇದು ಅದ್ಭುತ ದಶಕದ ಸಂಭ್ರಮದಲ್ಲಿದೆ. ಈ ಪ್ರದರ್ಶನವು ನನಗೆ ಕೇವಲ ಒಂದು ಸೈಡ್ ಪ್ರಾಜೆಕ್ಟ್‌ ಅಲ್ಲ. ಇದು ನನ್ನ ಎರಡನೇ ಮನೆ ಹೊಸ ವ್ಯಕ್ತಿಗಳನ್ನು ಭೇಟಿಯಾಗುವುದು ಮತ್ತು ಮನೆಯಲ್ಲಿ ಅವರ ವೈವಿಧ್ಯಮಯ ಪಾತ್ರಗಳನ್ನು ನೋಡುವುದು ನಿಜಕ್ಕೂ ಸಂತೋಷವಾಗುತ್ತದೆ. ಬಿಗ್ ಬಾಸ್ ಮನೆಯು ಎಂದೆಂದಿಗೂ ಅದ್ದೂರಿಯಾಗಿ, ವಿಶಿಷ್ಟವಾದ ಥೀಮ್ ಮತ್ತು ಅತ್ಯಾಕರ್ಷಕ ಸರ್ಪ್ರೈಸಸ್ ಗಳನ್ನು ಹೊಂದಿರುತ್ತದೆ. ಈ ಸೀಸನ್ ಇನ್ನೂ ಹೆಚ್ಚಿನ ಮನರಂಜನೆ ನೀಡಲಿದೆ ಎಂಬ ಭರವಸೆ ಇದೆ ಎಂದಿದ್ದಾರೆ.

ಬಿಗ್ ಬಾಸ್ ಕನ್ನಡದ ಹೊಸ ಸೀಸನ್ ವಿವಿಧ ಹಿನ್ನೆಲೆಯ 16 ವೈವಿಧ್ಯಮಯ ಸ್ಪರ್ಧಿಗಳನ್ನು ಸ್ವಾಗತಿಸುತ್ತಿದೆ. ಈ ಬಾರಿ ರಕ್ಷಿತ್ ಶೆಟ್ಟಿ ಅವರ 777 ಚಾರ್ಲಿ ಚಿತ್ರದ ಖ್ಯಾತಿಯ ಚಾರ್ಲಿ ನಾಯಿಯು ಬಿಗ್ ಬಾಸ್ ಮನೆ ಸೇರುತ್ತಿದ್ದು, ಹೆಚ್ಚು ಕುತೂಹಲ ಮೂಡಿಸಿದೆ.

ಸಾಕುಪ್ರಾಣಿಗಳ ಭಾಗವಹಿಸುವಿಕೆಗಾಗಿ ಪ್ರಾಣಿ ಮಂಡಳಿಯಿಂದ ಎಲ್ಲಾ ಅಗತ್ಯ ಅನುಮತಿಗಳೊಂದಿಗೆ ಚಾರ್ಲಿ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿ ಭಾಗವಹಿಸುತ್ತಿದೆ.

lokesh

Recent Posts

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

49 mins ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

1 hour ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

1 hour ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

1 hour ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

3 hours ago