ಹಿಂದಿ ಹಾಗೂ ಮರಾಠಿ ಭಾಷೆಯ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸುತ್ತಿದ್ದ ನಟ ಶ್ರೇಯಸ್ ತಲ್ಪಾಡೆ ಹೃದಯಾಘಾತಕ್ಕೊಳಗಾಗಿದ್ದಾರೆ. 47 ವರ್ಷದ ನಟ ಬಹುತಾರಾಗಣದ ʼವೆಲ್ಕಮ್ ಟು ದ ಜಂಗಲ್ʼ ಚಿತ್ರದಲ್ಲಿ ನಟಿಸುತ್ತಿದ್ದು ಚಿತ್ರೀಕರಣ ಮುಗಿಸಿ ಮನೆಗೆ ಮರಳಿದ ನಂತರ ತೀವ್ರ ಆಯಾಸಕ್ಕೆ ಒಳಗಾಗಿದ್ದಾರೆ.
ಪತ್ನಿ ದೀಪ್ತಿ ತಲ್ಪಾಡೆಗೆ ನಟ ಶ್ರೇಯಸ್ ತಲ್ಪಾಡೆ ವಿಷಯ ತಿಳಿಸಿದ್ದು, ಆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗದಲ್ಲಿ ಶ್ರೇಯಸ್ ಕುಸಿದುಬಿದ್ದಿದ್ದು, ಸದ್ಯ ನಟ ಮುಂಬೈನ ಅಂಧೇರಿಯಲ್ಲಿರುವ ಬೆಲ್ಲೆವ್ಯೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿತ್ರೀಕರಣದಲ್ಲಿ ಆಕ್ಷನ್ ಸೀಕ್ವೆನ್ಸ್ಗಳಲ್ಲಿ ಭಾಗವಹಿಸಿದ್ದ ತಲ್ಪಾಡೆಗೆ ಹೃದಯಾಘಾತಕ್ಕೊಳಗಾಗಿರುವುದು ಬಾಲಿವುಡ್ ಮಂದಿಯಲ್ಲಿ ಆತಂಕವನ್ನುಂಟುಮಾಡಿದೆ. ಶ್ರೇಯಸ್ ತಲ್ಪಾಡೆಗೆ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಯುತ್ತಿದೆ. ಇನ್ನು ಶ್ರೇಯಸ್ ತಲ್ಪಡೆ ʼಅಜಾಗ್ರತʼ ಎಂಬ ಸೌತ್ ಸಿನಿಮಾದಲ್ಲಿಯೂ ಸಹ ನಟಿಸುತ್ತಿದ್ದು, ಈ ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿದ್ದಾರೆ.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…