ಚಿತ್ರ ಮಂಜರಿ

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಬಾಲಿವುಡ್ ನಟಿ ರೇಖಾ ಅತಿಥಿ

ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿ  ನಡೆಸುವ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ  ಈ ಬಾರಿ ಬಾಲಿವುಡ್ ನಟಿ ರೇಖಾ  ಅತಿಥಿಯಾಗಿ  ಭಾಗಿಯಾಗಲಿದ್ದಾರೆ. ಈ ಕುರಿತು ಸ್ವತಃ ಕಂದಾಯ ಸಚಿವ ಆರ್.ಅಶೋಕ್ ಅವರೇ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.  ಮಾರ್ಚ್ ನಲ್ಲಿ ಚಿತ್ರೋತ್ಸವ ನಡೆಯಲಿದ್ದು, ನಾಳೆ ಫಿಲ್ಮ್ ಫೆಸ್ಟಿವಲ್ ಲೋಗೋವನ್ನು ಲಾಂಚ್ ಮಾಡಲಾಗುತ್ತಿದೆ ಎನ್ನುವ ಮಾಹಿತಿಯನ್ನೂ ಅವರು ಹಂಚಿಕೊಂಡಿದ್ದಾರೆ.

ಅಂದುಕೊಂಡಂತೆ ಆಗಿದ್ದರೆ ಫೆಬ್ರವರಿಯಲ್ಲೇ ಚಿತ್ರೋತ್ಸವ ನಡೆಯಬೇಕಿತ್ತು. ಆದರೆ, ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಸರಕಾರದಿಂದ ಈವರೆಗೂ ಯಾವುದೇ ಅನುದಾನ ಬಾರದೇ ಇರುವ ಕಾರಣದಿಂದಾಗಿ ಈ ತಿಂಗಳು ನಡೆಸಲಿಕ್ಕೆ ಆಗಲಿಲ್ಲ. ಚಿತ್ರೋತ್ಸವ ನಡೆಯುವುದಕ್ಕೆ ಬರೋಬ್ಬರಿ ಮೂರು ತಿಂಗಳ ಕಾಲ ಸಿದ್ಧತೆ ಬೇಕು ಎನ್ನುವುದು ಅಕಾಡೆಮಿಯಲ್ಲಿ ಕೆಲಸ ಮಾಡಿರುವವರ ಹೇಳಿಕೆ. ಆದರೆ, ಕಂದಾಯ ಸಚಿವರು ಮಾರ್ಚ್ ನಲ್ಲಿ ಚಿತ್ರೋತ್ಸವ ನಡೆಸುವುದಾಗಿ ಹೇಳಿದ್ದಾರೆ. ಈ ಕುರಿತು ನಾಳೆ ಅವರು ವಿವರಣೆ ನೀಡುತ್ತಾರೆ ಎನ್ನುವುದು ನಿರೀಕ್ಷೆ.

andolanait

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

6 mins ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

1 hour ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

2 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

3 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

8 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

10 hours ago