ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಗೆ ಸ್ಯಾಂಡಲ್ ವುಡ್ ಹಿರಿಯ ನಟ ಅಂಬರೀಶ್ ಹೆಸರಿಡಲು ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ಕೊಟ್ಟಿದ್ದಾರೆ. ಇದೇ ವಾರದಲ್ಲೇ ಹೆಸರು ಇಡುವ ಕಾರ್ಯಕ್ರಮ ಕೂಡ ನಡೆಯಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ಇಡುವಂತೆ ಸರಕಾರಕ್ಕೆ ಮನವಿ ಮಾಡಿತ್ತು.
ಮಂಡಳಿಯ ಮನವಿಗೆ ಸ್ಪಂದಿಸಿರುವ ಸರಕಾರ ಇದೇ ವಾರದಲ್ಲೇ ಹೆಸರು ಇಡುವ ಒಪ್ಪಿಗೆ ಕೂಡ ನೀಡಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ ಹರೀಶ್ ತಿಳಿಸಿದ್ದಾರೆ. ಹಲವು ದಿನಗಳ ಬೇಡಿಕೆ ಈ ಮೂಲಕ ಈಡೇರಿದಂತಾಗಿದೆ.
ಕನ್ನಡ ಚಿತ್ರ ಜಗತ್ತಿಗೆ ಅಂಬರೀಶ್ ಕೊಟ್ಟಿರುವ ಕೊಡುಗೆ ಅಪಾರವಾಗಿದೆ. ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಸಾಕಷ್ಟು ಸಹಾಯವನ್ನೂ ಅಂಬರೀಶ್ ಮಾಡಿದ್ದಾರೆ. ರಾಜಕಾರಣಿಯಾಗಿಯೂ ಅವರು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಈ ಎಲ್ಲ ಸೇವೆಯನ್ನು ಪರಿಗಣಿಸಿರುವ ಸರ್ಕಾರ ರೇಸ್ ಕೋರ್ಸ್ ರಸ್ತೆಗೆ ಹೆಸರು ಇಡಲು ಒಪ್ಪಿಗೆ ನೀಡಿದೆ.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…