ಚಿತ್ರ ಮಂಜರಿ

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ಹಿರಿಯ ನಟ ಅಂಬರೀಶ್ ಹೆಸರಿಡಲು ಸಿಎಂ ಒಪ್ಪಿಗೆ

ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಗೆ ಸ್ಯಾಂಡಲ್ ವುಡ್ ಹಿರಿಯ ನಟ ಅಂಬರೀಶ್ ಹೆಸರಿಡಲು ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ಕೊಟ್ಟಿದ್ದಾರೆ. ಇದೇ ವಾರದಲ್ಲೇ ಹೆಸರು ಇಡುವ ಕಾರ್ಯಕ್ರಮ ಕೂಡ ನಡೆಯಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ಇಡುವಂತೆ ಸರಕಾರಕ್ಕೆ ಮನವಿ ಮಾಡಿತ್ತು.

ಮಂಡಳಿಯ ಮನವಿಗೆ ಸ್ಪಂದಿಸಿರುವ ಸರಕಾರ ಇದೇ ವಾರದಲ್ಲೇ ಹೆಸರು ಇಡುವ ಒಪ್ಪಿಗೆ ಕೂಡ ನೀಡಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ ಹರೀಶ್ ತಿಳಿಸಿದ್ದಾರೆ. ಹಲವು ದಿನಗಳ ಬೇಡಿಕೆ ಈ ಮೂಲಕ ಈಡೇರಿದಂತಾಗಿದೆ.

ಕನ್ನಡ ಚಿತ್ರ ಜಗತ್ತಿಗೆ ಅಂಬರೀಶ್ ಕೊಟ್ಟಿರುವ ಕೊಡುಗೆ ಅಪಾರವಾಗಿದೆ. ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಸಾಕಷ್ಟು ಸಹಾಯವನ್ನೂ ಅಂಬರೀಶ್ ಮಾಡಿದ್ದಾರೆ. ರಾಜಕಾರಣಿಯಾಗಿಯೂ ಅವರು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಈ ಎಲ್ಲ ಸೇವೆಯನ್ನು ಪರಿಗಣಿಸಿರುವ ಸರ್ಕಾರ ರೇಸ್ ಕೋರ್ಸ್ ರಸ್ತೆಗೆ ಹೆಸರು ಇಡಲು ಒಪ್ಪಿಗೆ ನೀಡಿದೆ.

andolanait

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

54 mins ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

3 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

3 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

8 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

8 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

8 hours ago