ಕಾಲಿವುಡ್ ನಟ ವಿಜಯ್ ದಳಪತಿ ಅವರು ಸಾಕಷ್ಟು ಸಮಯದಿಂದ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಈಗ ‘ತಮಿಳಿಗ ವೆಟ್ರಿ ಕಳಗಂ’ (ಟಿವಿಕೆ) ಎಂಬ ಪಕ್ಷ ಸ್ಥಾಪಿಸಿ ವಿಜಯ್ ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಈ ಹಿಂದೆ ಅವರು ನೀಡಿರುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ನೀವು ನಿಜ ಜೀವನದಲ್ಲಿ ಮುಖ್ಯಮಂತ್ರಿಯಾದರೆ ಏನಾಗುತ್ತದೆ ಎಂದು ಕೇಳಲಾಗಿತ್ತು. ಈ ಪ್ರಶ್ನೆ ವಿಜಯ್, ಸಿಎಂ ಆದರೆ ʻನಾನು ಎಂದಿಗೂ ನಟಿಸುವುದಿಲ್ಲ’ ಎಂದು ಉತ್ತರಿಸಿದ್ದರು. ರಾಜಕೀಯಕ್ಕೆ ವಿಜಯ್ ಎಂಟ್ರಿ ಕೊಟ್ಟಿರೋ ಬೆನ್ನಲ್ಲೇ ಸಿಎಂ ಸ್ಥಾನದ ಕುರಿತು ನೀಡಿದ್ದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
ಸದ್ಯ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷ ವಿಜಯ್ ಸ್ಥಾಪಿಸಿರುವುದಕ್ಕೆ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಅವರ ಮುಂದಿನ ನಡೆಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.
ಕಳೆದ ನವೆಂಬರ್ನಲ್ಲಿ ಲೊಕೇಶ್ ಕನಕರಾಜ್ ನಿರ್ದೇಶನದ ಲಿಯೋ ಸಿನಿಮಾ ಯಶಸ್ಸಿನ ನಂತರ ಹೊಸ ಚಿತ್ರಗಳನ್ನು ದಳಪತಿ ವಿಜಯ್ ಒಪ್ಪಿಕೊಂಡಿದ್ದಾರೆ. ವಿಜಯ್ ಹೊಸ ಪಕ್ಷದ ಕೆಲಸದ ಜೊತೆಗೆ ಸದ್ಯ ಗ್ರೇಟೆಸ್ಟ್ ಅಫ್ ಆಲ್ ಟೈಮ್ ಸಿನಿಮಾ ತಂಡದೊಂದಿಗೆ ಕೆಲಸ ಮಾಡುತ್ತಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…