ಬೆಂಗಳೂರು : ನಟ ಡಾಲಿ ಧನಂಜಯ್ ಅಭಿನಯಿಸಿರುವ ಹೆಡ್ ಬುಷ್ ಸಿನಿಮಾ ಬಿಡುಗಡೆಯಾಗಿ ಪ್ರದರ್ಶನ ಕಾಣುತಿತ್ತು. ಈ ಚಿತ್ರವು ಇದೀಗ ವಿವಾದಕ್ಕೆ ಕಾರಣವಾಗಿದೆ.
ಚಿತ್ರದಲ್ಲಿ ಬೆಂಗಳೂರು ಕರಗದ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಕೆ ಮಾಡಲಾಗಿದೆ. ಅದಲ್ಲದೆ ಸಂಪ್ರದಾಯದ ದೈವಾಚರಣೆಯನ್ನು ಕೂಡ ಬೇಕಾಬಿಟ್ಟಿಯಾಗಿ ತೋರಿಸಲಾಗಿದೆ ಎಂದು ವಹ್ನಿಕುಲ ಕ್ಷತ್ರಿಯ ಹಾಗೂ ತಿಗಳ ಸಮುದಾಯ ಆರೋಪಿಸಿದೆ. ಹೀಗಾಗಿ ಧರ್ಮರಾಯಸ್ವಾಮಿ ದೇವಸ್ಥಾನದ ಸದಸ್ಯರು ಹಾಗೂ ಕರಗ ಸಮಿತಿ ಅಧ್ಯಕ್ಷ ಸತೀಶ್ ಅವರುಗಳು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.
ಈ ದಿನ ದೀಪಾವಳಿ ಹಬ್ಬವಿರುವ ಕಾರಣ ಫಿಲಂ ಚೇಂಬರ್ ಗೆ ರಜೆ ಇದ್ದು. ವಿಜಯನಗರದಲ್ಲಿರುವ ಭಾ ಮಾ ಹರೀಶ್ ನಿವಾಸಕ್ಕೆ ಭೇಟಿ ಮುನಿಡಿ ದೂರನ್ನು ಸಲ್ಲಿಸಲಾಗಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…