ಚಿತ್ರ ಮಂಜರಿ

ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ನಟ ರಿಷಬ್ ಶೆಟ್ಟಿ ಭಾಜನ

ಬೆಂಗಳೂರು : ನಟ ರಿಷಬ್ ಶೆಟ್ಟಿ ಅವರು ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ  ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ’ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ದೇಶಾದ್ಯಂತ ಕೋಟಿ ಕೋಟಿ ಕಲೆಕ್ಷನ್ ಹೊಸ ದಾಖಲೆಯನ್ನೇ ಬರೆದಿದೆ. ಹೀಗಿರುವಾಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇದೀಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ  ತಮ್ಮದಾಗಿಸಿಕೊಂಡಿದ್ದಾರೆ.

ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್‌ಗೆ ಈ ಪ್ರಶಸ್ತಿ ಲಭ್ಯವಾಗಿದೆ. ಫೆ.20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಕಾಂತಾರ ಚಿತ್ರದ ಮೂಲಕ ವಿಶ್ವದೆಲ್ಲೆಡೆ ಮನ್ನಣೆ ಪಡೆದ ರಿಷಬ್ ಶೆಟ್ಟಿ ಅವರಿಗೆ ತಾಜ್ ಲ್ಯಾಂಡ್ ಎಂಡ್ ಹೋಟೆಲ್‌ನಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.

andolanait

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

10 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

10 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

10 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

11 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

11 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

11 hours ago