ಚಿತ್ರ ಮಂಜರಿ

ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ನಟ ರಿಷಬ್ ಶೆಟ್ಟಿ ಭಾಜನ

ಬೆಂಗಳೂರು : ನಟ ರಿಷಬ್ ಶೆಟ್ಟಿ ಅವರು ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ  ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ’ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ದೇಶಾದ್ಯಂತ ಕೋಟಿ ಕೋಟಿ ಕಲೆಕ್ಷನ್ ಹೊಸ ದಾಖಲೆಯನ್ನೇ ಬರೆದಿದೆ. ಹೀಗಿರುವಾಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇದೀಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ  ತಮ್ಮದಾಗಿಸಿಕೊಂಡಿದ್ದಾರೆ.

ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್‌ಗೆ ಈ ಪ್ರಶಸ್ತಿ ಲಭ್ಯವಾಗಿದೆ. ಫೆ.20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಕಾಂತಾರ ಚಿತ್ರದ ಮೂಲಕ ವಿಶ್ವದೆಲ್ಲೆಡೆ ಮನ್ನಣೆ ಪಡೆದ ರಿಷಬ್ ಶೆಟ್ಟಿ ಅವರಿಗೆ ತಾಜ್ ಲ್ಯಾಂಡ್ ಎಂಡ್ ಹೋಟೆಲ್‌ನಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.

andolanait

Recent Posts

ಸಂಸದ ಸುನಿಲ್ ಬೋಸ್ ಮನವಿಗೆ ಸ್ಪಂದನೆ: ಹನೂರು ನೀರಾವರಿ ಯೋಜನೆಗೆ ಬಜೆಟ್‌ನಲ್ಲಿ 490 ಕೋಟಿ ಘೋಷಣೆ!

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು…

1 hour ago

ರಾಜ್ಯ ಬಜೆಟ್:‌ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ಅನ್ನು ಮಂಡನೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ…

2 hours ago

ರಾಜ್ಯ ಬಜೆಟ್: ಎಲ್ಲಾ ಜಿಲ್ಲೆಗಳಲ್ಲಿ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ

ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಸಿಎಂ ಸಿದ್ದರಾಮಯ್ಯ…

2 hours ago

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಬಜೆಟ್‌ನಲ್ಲಿ ಅನುಮೋದನೆ ಸಿಕ್ಕಿರುವುದು ಸಂತಸ: ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಜನರಿಗೆ ಭರವಸೆ ನೀಡಿದಂತೆ…

2 hours ago

ರಾಜ್ಯ ಬಜೆಟ್‌: 5 ಕೆಜಿ ಅಕ್ಕಿ ಬದಲು ಈಗ ಇಂದಿರಾ ಕಿಟ್‌ ಭಾಗ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ಬದಲಾವಣೆ…

2 hours ago

ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಗೆ 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ: ಮಾಜಿ ಶಾಸಕ ಆರ್.‌ನರೇಂದ್ರ ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಯ 490…

3 hours ago