ಬೆಂಗಳೂರು : ನಟ ರಿಷಬ್ ಶೆಟ್ಟಿ ಅವರು ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ.
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ’ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ದೇಶಾದ್ಯಂತ ಕೋಟಿ ಕೋಟಿ ಕಲೆಕ್ಷನ್ ಹೊಸ ದಾಖಲೆಯನ್ನೇ ಬರೆದಿದೆ. ಹೀಗಿರುವಾಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇದೀಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ ತಮ್ಮದಾಗಿಸಿಕೊಂಡಿದ್ದಾರೆ.
ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್ಗೆ ಈ ಪ್ರಶಸ್ತಿ ಲಭ್ಯವಾಗಿದೆ. ಫೆ.20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಕಾಂತಾರ ಚಿತ್ರದ ಮೂಲಕ ವಿಶ್ವದೆಲ್ಲೆಡೆ ಮನ್ನಣೆ ಪಡೆದ ರಿಷಬ್ ಶೆಟ್ಟಿ ಅವರಿಗೆ ತಾಜ್ ಲ್ಯಾಂಡ್ ಎಂಡ್ ಹೋಟೆಲ್ನಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…