ಚಿತ್ರ ಮಂಜರಿ

ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ನಟ ರಿಷಬ್ ಶೆಟ್ಟಿ ಭಾಜನ

ಬೆಂಗಳೂರು : ನಟ ರಿಷಬ್ ಶೆಟ್ಟಿ ಅವರು ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ  ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ’ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ದೇಶಾದ್ಯಂತ ಕೋಟಿ ಕೋಟಿ ಕಲೆಕ್ಷನ್ ಹೊಸ ದಾಖಲೆಯನ್ನೇ ಬರೆದಿದೆ. ಹೀಗಿರುವಾಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇದೀಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ  ತಮ್ಮದಾಗಿಸಿಕೊಂಡಿದ್ದಾರೆ.

ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್‌ಗೆ ಈ ಪ್ರಶಸ್ತಿ ಲಭ್ಯವಾಗಿದೆ. ಫೆ.20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಕಾಂತಾರ ಚಿತ್ರದ ಮೂಲಕ ವಿಶ್ವದೆಲ್ಲೆಡೆ ಮನ್ನಣೆ ಪಡೆದ ರಿಷಬ್ ಶೆಟ್ಟಿ ಅವರಿಗೆ ತಾಜ್ ಲ್ಯಾಂಡ್ ಎಂಡ್ ಹೋಟೆಲ್‌ನಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.

andolanait

Recent Posts

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

9 mins ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

28 mins ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

1 hour ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

2 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

2 hours ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

2 hours ago