ಬೆಂಗಳೂರು : ಕನ್ನಡ ಚಿತ್ರರಂಗ ಡಾರ್ಲಿಂಗ್ ಕೃಷ್ಣ ಅವರ ಮತ್ತೊಂದು ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ.
ಹೌದು,‘ಕೌಸಲ್ಯಾ ಸುಪ್ರಜಾ ರಾಮ’ ಹೊಸ ಸೇರ್ಪಡೆಯ ಮೂಲಕ ಸದಭಿರುಚಿ ಚಿತ್ರಗಳಿಗೆ ಜನಪ್ರಿಯವಾಗಿರುವ ‘ಮೊಗ್ಗಿನ ಮನಸು’ ಶಶಾಂಕ್ ಈ ಚಿತ್ರದ ನಿರ್ದೇಶಕರು. ಇತ್ತೀಚಿಗೆ ಬಿಡುಗಡೆಗೊಂಡ ಈ ಶೀರ್ಷಿಕೆಗೆ ನೆಟ್ಟಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ವಿಭಿನ್ನ ವಿಡಿಯೊ ಮೂಲಕ ಶಶಾಂಕ್ ತಮ್ಮ ಚಿತ್ರದ ಟೈಟಲ್ ಬಿಡುಗಡೆ ಮಾಡಿರುವುದು ವಿಶೇಷ.
https://youtu.be/5Fiz5dDeVyo
‘ಕೌಸಲ್ಯಾ ಸುಪ್ರಜಾ ರಾಮ’ ನಾವು ದಿನ ಬೆಳಗ್ಗೆ ಕೇಳುವ ಸುಮಧುರ ಸುಪ್ರಭಾತದ ಮೊದಲ ಸಾಲು. ಇದೊಂದು ತಾಯಿ ಮಗನ ಭಾವನಾತ್ಮಕ ಸನ್ನಿವೇಶಗಳನ್ನೊಳಗೊಂಡಿರುವ ಚಿತ್ರ. ಹಾಗಂತ ನಮ್ಮ ಚಿತ್ರದಲ್ಲಿ ಮನೋರಂಜನೆಗೆ ಕೊರತೆಯಿಲ್ಲ. ಉತ್ತಮ ಮನೋರಂಜನೆ ಹಾಗೂ ಭಾವನೆ ಇರುವ, ಕುಟುಂಬ ಸಮೇತ ನೋಡಬಹುದಾದ ಸುಂದರ ಕೌಟುಂಬಿಕ ಚಿತ್ರ ಎನ್ನುತ್ತಾರೆ ಶಶಾಂಕ್.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…