ಬೆಂಗಳೂರು : ಕನ್ನಡ ಚಿತ್ರರಂಗ ಡಾರ್ಲಿಂಗ್ ಕೃಷ್ಣ ಅವರ ಮತ್ತೊಂದು ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ.
ಹೌದು,‘ಕೌಸಲ್ಯಾ ಸುಪ್ರಜಾ ರಾಮ’ ಹೊಸ ಸೇರ್ಪಡೆಯ ಮೂಲಕ ಸದಭಿರುಚಿ ಚಿತ್ರಗಳಿಗೆ ಜನಪ್ರಿಯವಾಗಿರುವ ‘ಮೊಗ್ಗಿನ ಮನಸು’ ಶಶಾಂಕ್ ಈ ಚಿತ್ರದ ನಿರ್ದೇಶಕರು. ಇತ್ತೀಚಿಗೆ ಬಿಡುಗಡೆಗೊಂಡ ಈ ಶೀರ್ಷಿಕೆಗೆ ನೆಟ್ಟಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ವಿಭಿನ್ನ ವಿಡಿಯೊ ಮೂಲಕ ಶಶಾಂಕ್ ತಮ್ಮ ಚಿತ್ರದ ಟೈಟಲ್ ಬಿಡುಗಡೆ ಮಾಡಿರುವುದು ವಿಶೇಷ.
https://youtu.be/5Fiz5dDeVyo
‘ಕೌಸಲ್ಯಾ ಸುಪ್ರಜಾ ರಾಮ’ ನಾವು ದಿನ ಬೆಳಗ್ಗೆ ಕೇಳುವ ಸುಮಧುರ ಸುಪ್ರಭಾತದ ಮೊದಲ ಸಾಲು. ಇದೊಂದು ತಾಯಿ ಮಗನ ಭಾವನಾತ್ಮಕ ಸನ್ನಿವೇಶಗಳನ್ನೊಳಗೊಂಡಿರುವ ಚಿತ್ರ. ಹಾಗಂತ ನಮ್ಮ ಚಿತ್ರದಲ್ಲಿ ಮನೋರಂಜನೆಗೆ ಕೊರತೆಯಿಲ್ಲ. ಉತ್ತಮ ಮನೋರಂಜನೆ ಹಾಗೂ ಭಾವನೆ ಇರುವ, ಕುಟುಂಬ ಸಮೇತ ನೋಡಬಹುದಾದ ಸುಂದರ ಕೌಟುಂಬಿಕ ಚಿತ್ರ ಎನ್ನುತ್ತಾರೆ ಶಶಾಂಕ್.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…