ಬೆಂಗಳೂರು : ಕನ್ನಡ ಚಿತ್ರರಂಗ ಡಾರ್ಲಿಂಗ್ ಕೃಷ್ಣ ಅವರ ಮತ್ತೊಂದು ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ.
ಹೌದು,‘ಕೌಸಲ್ಯಾ ಸುಪ್ರಜಾ ರಾಮ’ ಹೊಸ ಸೇರ್ಪಡೆಯ ಮೂಲಕ ಸದಭಿರುಚಿ ಚಿತ್ರಗಳಿಗೆ ಜನಪ್ರಿಯವಾಗಿರುವ ‘ಮೊಗ್ಗಿನ ಮನಸು’ ಶಶಾಂಕ್ ಈ ಚಿತ್ರದ ನಿರ್ದೇಶಕರು. ಇತ್ತೀಚಿಗೆ ಬಿಡುಗಡೆಗೊಂಡ ಈ ಶೀರ್ಷಿಕೆಗೆ ನೆಟ್ಟಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ವಿಭಿನ್ನ ವಿಡಿಯೊ ಮೂಲಕ ಶಶಾಂಕ್ ತಮ್ಮ ಚಿತ್ರದ ಟೈಟಲ್ ಬಿಡುಗಡೆ ಮಾಡಿರುವುದು ವಿಶೇಷ.
https://youtu.be/5Fiz5dDeVyo
‘ಕೌಸಲ್ಯಾ ಸುಪ್ರಜಾ ರಾಮ’ ನಾವು ದಿನ ಬೆಳಗ್ಗೆ ಕೇಳುವ ಸುಮಧುರ ಸುಪ್ರಭಾತದ ಮೊದಲ ಸಾಲು. ಇದೊಂದು ತಾಯಿ ಮಗನ ಭಾವನಾತ್ಮಕ ಸನ್ನಿವೇಶಗಳನ್ನೊಳಗೊಂಡಿರುವ ಚಿತ್ರ. ಹಾಗಂತ ನಮ್ಮ ಚಿತ್ರದಲ್ಲಿ ಮನೋರಂಜನೆಗೆ ಕೊರತೆಯಿಲ್ಲ. ಉತ್ತಮ ಮನೋರಂಜನೆ ಹಾಗೂ ಭಾವನೆ ಇರುವ, ಕುಟುಂಬ ಸಮೇತ ನೋಡಬಹುದಾದ ಸುಂದರ ಕೌಟುಂಬಿಕ ಚಿತ್ರ ಎನ್ನುತ್ತಾರೆ ಶಶಾಂಕ್.
ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ…
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…
ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…
ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…