ಚಿತ್ರರಂಗದಲ್ಲಿ ಹಿಸ್ಟರಿ ಕ್ರಿಯೆಟ್ ಮಾಡಿರುವ ಸಿನಿಮಾ `ಕಾಂತಾರ’ ಇದೀಗ ಹಿಂದಿ ವರ್ಷನ್ ಒಟಿಟಿಯಲ್ಲಿ ತೆರೆಗೆ ಅಪ್ಪಳಿಸಲು ರೆಡಿಯಾಗಿದೆ. ಬಾಲಿವುಡ್ನ ಗೆಲ್ಲಾಪೆಟ್ಟಿಗೆಯಲ್ಲಿ ಗೆದ್ದಿರುವ ಸಿನಿಮಾ, ಒಟಿಟಿಯ ಹಿಂದಿ ವರ್ಷನ್ನಲ್ಲಿ `ಕಾಂತಾರ’ ಬರಲಿದೆ.
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ `ಕಾಂತಾರ’ ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಿಸಿದ ಬಳಿಕ ಒಟಿಟಿಗೆ ಎಂಟ್ರಿ ಕೊಟ್ಟಿದೆ. ಕನ್ನಡದ ಜೊತೆಗೆ ತಮಿಳು, ತೆಲುಗು ಮತ್ತು ಮಲಯಾಳಂ ವರ್ಷನ್ನಲ್ಲಿ `ಕಾಂತಾರ’ ಅಮೆಜಾನ್ ಪ್ರೈಮ್ನಲ್ಲಿ ಈಗಾಗಲೇ ರಿಲೀಸ್ ಆಗಿದೆ. ಚಿತ್ರಮಂದಿರದ ಬಳಿಕ ಒಟಿಟಿಯಲ್ಲೂ `ಕಾಂತಾರ’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಹಿಂದಿ ವರ್ಷನ್ ಒಟಿಟಿಗೆ ರಿಲೀಸ್ ಯಾವಾಗ ಎಂದು ಹಿಂದಿ ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದರು. ಅದಕ್ಕೀಗ ಉತ್ತರ ಸಿಕ್ಕಿದೆ.
ಇದೀಗ ರಿಷಬ್ ಶೆಟ್ಟಿ ಹಿಂದಿ ವರ್ಷನ್ ರಿಲೀಸ್ ಡೇಟ್ ಮತ್ತು ಯಾವ ಒಟಿಟಿ ಪ್ಲಾಟ್ಪಾರ್ಮ್ ಎಂದು ಬಹಿರಂಗ ಪಡಿಸಿದರು. ಅಂದಹಾಗೆ ಹಿಂದಿ ವರ್ಷನ್ ʻಕಾಂತಾರʼ ಒಟಿಟಿಗಳ ದೈತ್ಯ ನೆಟ್ಫ್ಲಿಕ್ಸ್ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ನೆಟ್ಫ್ಲಿಕ್ಸ್ `ಕಾಂತಾರ’ ಸ್ಟ್ರೀಮಿಂಗ್ ಬಗ್ಗೆ ರಿಷಬ್ ಶೆಟ್ಟಿ ದಿನಾಂಕ ಬಹಿರಂಗಪಡಿಸಿದರು. `ಕಾಂತಾರ’ ಹಿಂದಿ ವರ್ಷನ್ ಒಟಿಟಿಯಲ್ಲಿ ಡಿಸೆಂಬರ್ 9ಕ್ಕೆ ತೆರೆಗೆ ಬರಲಿದೆ.
ಈಗಾಗಲೇ ಕೋಟಿ ಕೋಟಿ ಲೂಟಿ ಮಾಡಿರುವ ʻಕಾಂತಾರʼ ಸಿನಿಮಾ ಹಿಂದಿ ವರ್ಷನ್ನಲ್ಲಿ ಗೆಲ್ಲಲು ಬರುತ್ತಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…