ಸಿನಿಮಾ ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ ಅವರು ಸೋಮವಾರ (ನ.14) ರಾತ್ರಿ 7.30ರ ಸುಮಾರಿಗೆ ಅವರು ನಿಧನರಾಗಿದ್ದಾರೆ. ಕನ್ನಡದ ‘ಗರ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿ, ಕೆಲವು ಸಿನಿಮಾಗಳಿಗೆ ಬಂಡವಾಳ ಹೂಡಿದ್ದ ಅವರು ಅನಾರೋಗ್ಯ ಮತ್ತು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೆ.ಆರ್. ಮುರಳಿ ಕೃಷ್ಣ ಅವರಿಗೆ ಬ್ರೈನ್ ಟ್ಯೂಮರ್ ಆಗಿತ್ತು. ಅದರ ಸಲುವಾಗಿ ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿತ್ತು. ಆದರೆ ಸರ್ಜರಿ ಬಳಿಕ ಅವರಿಗೆ ಹೃದಯಾಘಾತ ಸಂಭವಿಸಿದ ಪರಿಣಾಮವಾಗಿ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿತ್ರರಂಗದ ಅನೇಕರು ಪ್ರಾರ್ಥಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…