ಬೆಂಗಳೂರು ; ಕೆಜಿಎಫ್’ ನಿರ್ಮಾಣ ಮಾಡಿದ್ದ ಹೊಂಬಾಳೆ ಫಿಲ್ಮ್ಸ್ ಈಗ ‘ಕಾಂತಾರ’ ಮೂಲಕ ಮತ್ತೊಂದು ದಾಖಲೆ ಬರೆಯುತ್ತಿದೆ. ಈಗಾಗಲೇ ‘ಕಾಂತಾರ’ ಸಿನಿಮಾವನ್ನು ಕನ್ನಡದ ಜೊತೆಗೆ ಹಿಂದಿ, ತೆಲುಗು, ತಮಿಳು ಭಾಷೆಗೂ ಡಬ್ ಮಾಡಿ ರಿಲೀಸ್ ಮಾಡಲಾಗಿದೆ. ಇದೀಗ ಕನ್ನಡದ ಜನಪ್ರಿಯ ನಿರ್ದೇಶಕ ಯೋಗರಾಜ್ ಭಟ್ ಚಿತ್ರವನ್ನು ನೋಡಿ ಹೊಗಳಿದ್ದಾರೆ.
ನಿರ್ದೇಶಕ ರಿಷಬ್ ಶೆಟ್ಟಿ ‘ಕಾಂತಾರ’ ಮೂಲಕ ಹೊಸದೊಂದು ದಾಖಲೆ ಬರೆಯುತ್ತಿದ್ದಾರೆ. ‘ಕಾಂತಾರ’ ಸಿನಿಮಾದಿಂದ ನಟನಾಗಿ, ನಿರ್ದೇಶಕನಾಗಿ ದೊಡ್ಡ ಬ್ರೇಕ್ ಪಡೆದುಕೊಂಡಿದ್ದಾರೆ. ಬಾಕ್ಸ್ ಆಫೀಸ್ ಕಲೆಕ್ಷನ್ ಅಂತೂ ಸದ್ಯಕ್ಕೆ ತಗ್ಗುವ ಲಕ್ಷಣಗಳಿಲ್ಲ. ದಿನದಿಂದ ಕಲೆಕ್ಷನ್ನಲ್ಲಿ ಏರಿಕೆಯೇ ಕಂಡುಬರುತ್ತಿದೆ. ಈ ನಡುವೆ ಸಿನಿಮಾಗಳನ್ನು ಮೆಚ್ಚಿಕೊಳ್ಳುತ್ತಿರುವ ಸೆಲೆಬ್ರಿಟಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಕನ್ನಡದ ಜನಪ್ರಿಯ ನಿರ್ದೇಶಕ ಯೋಗರಾಜ್ ಭಟ್ ಅವರು ಕೂಡ ‘ಕಾಂತಾರ’ಗೆ ಮನತುಂಬಿ ಹಾರೈಸಿದ್ದಾರೆ. ‘ನಾಡು ತಿರುಗಿ ನೋಡುವಂತೆ ಮಾಡಿದ ‘ಕಾಂತಾರ’ ಸಾಧನೆಗೆ ಶರಣು ಶರಣಾರ್ಥಿ’ ಎಂದು ಯೋಗರಾಜ್ ಭಟ್ ಹೇಳಿದ್ದಾರೆ
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…