ಬೆಂಗಳೂರು ; ಕೆಜಿಎಫ್’ ನಿರ್ಮಾಣ ಮಾಡಿದ್ದ ಹೊಂಬಾಳೆ ಫಿಲ್ಮ್ಸ್ ಈಗ ‘ಕಾಂತಾರ’ ಮೂಲಕ ಮತ್ತೊಂದು ದಾಖಲೆ ಬರೆಯುತ್ತಿದೆ. ಈಗಾಗಲೇ ‘ಕಾಂತಾರ’ ಸಿನಿಮಾವನ್ನು ಕನ್ನಡದ ಜೊತೆಗೆ ಹಿಂದಿ, ತೆಲುಗು, ತಮಿಳು ಭಾಷೆಗೂ ಡಬ್ ಮಾಡಿ ರಿಲೀಸ್ ಮಾಡಲಾಗಿದೆ. ಇದೀಗ ಕನ್ನಡದ ಜನಪ್ರಿಯ ನಿರ್ದೇಶಕ ಯೋಗರಾಜ್ ಭಟ್ ಚಿತ್ರವನ್ನು ನೋಡಿ ಹೊಗಳಿದ್ದಾರೆ.
ನಿರ್ದೇಶಕ ರಿಷಬ್ ಶೆಟ್ಟಿ ‘ಕಾಂತಾರ’ ಮೂಲಕ ಹೊಸದೊಂದು ದಾಖಲೆ ಬರೆಯುತ್ತಿದ್ದಾರೆ. ‘ಕಾಂತಾರ’ ಸಿನಿಮಾದಿಂದ ನಟನಾಗಿ, ನಿರ್ದೇಶಕನಾಗಿ ದೊಡ್ಡ ಬ್ರೇಕ್ ಪಡೆದುಕೊಂಡಿದ್ದಾರೆ. ಬಾಕ್ಸ್ ಆಫೀಸ್ ಕಲೆಕ್ಷನ್ ಅಂತೂ ಸದ್ಯಕ್ಕೆ ತಗ್ಗುವ ಲಕ್ಷಣಗಳಿಲ್ಲ. ದಿನದಿಂದ ಕಲೆಕ್ಷನ್ನಲ್ಲಿ ಏರಿಕೆಯೇ ಕಂಡುಬರುತ್ತಿದೆ. ಈ ನಡುವೆ ಸಿನಿಮಾಗಳನ್ನು ಮೆಚ್ಚಿಕೊಳ್ಳುತ್ತಿರುವ ಸೆಲೆಬ್ರಿಟಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಕನ್ನಡದ ಜನಪ್ರಿಯ ನಿರ್ದೇಶಕ ಯೋಗರಾಜ್ ಭಟ್ ಅವರು ಕೂಡ ‘ಕಾಂತಾರ’ಗೆ ಮನತುಂಬಿ ಹಾರೈಸಿದ್ದಾರೆ. ‘ನಾಡು ತಿರುಗಿ ನೋಡುವಂತೆ ಮಾಡಿದ ‘ಕಾಂತಾರ’ ಸಾಧನೆಗೆ ಶರಣು ಶರಣಾರ್ಥಿ’ ಎಂದು ಯೋಗರಾಜ್ ಭಟ್ ಹೇಳಿದ್ದಾರೆ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…