ಬೆಂಗಳೂರು : ಮಹಿಳೆಗೆ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ಗೆ ಆರ್ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ನಲ್ಲಿ ಮೂರ ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ.
ಪ್ರಕರಣ ಸಂಬಂಧ ನಾಯಿ ಕೇರ್ ಟೇಕರ್ ಹೇಮಂತ್ ಅವರನ್ನು ವಿಚಾರಣೆಗೆ ಒಳಪಡಿಸಿದ ನಂತರ ನಟ ದರ್ಶನ್ಗೆ ನೋಟಿಸ್ ನೀಡಿದ್ದಾರೆ.
ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.
ದೂರುದಾರ ಅಮಿತಾ ಜಿಂದಾಲ್ ಅವರು, ಕಳೆದ ಅಕ್ಟೋಬರ್ 28 ರಂದು ಕಾರ್ಯಕ್ರಮವೊಂದಕ್ಕೆ ತೆರಳುವ ವೇಳೆ ನಟ ದರ್ಶನ್ ಅವರ ಮನೆಯ ಎದುರಿನ ಖಾಲಿ ಸ್ಥಳದಲ್ಲಿದ್ದ ತಮ್ಮ ಕಾರು ನಿಲ್ಲಿಸಿ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಕಾರು ತೆಗೆಯಲು ಬಂದಾಗ ಮೂರು ನಾಯಿಗಳ ಪೈಕಿ ಒಂದು ನಾಯಿ ಎರಗಿತ್ತು, ಎರಡನ್ನು ಕಟ್ಟಲಾಗಿತ್ತು ಎಂದು ದೂರು ನೀಡಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…