ಬೆಂಗಳೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಒರೈಯನ್ ಮಾಲ್ ನ ಪಿ ವಿ ಆರ್ ಥಿಯೇಟರ್ ನಲ್ಲಿ ಪಡೆದುಕೊಂಡಿರುವ ಡೊಳ್ಳು ಸಿನಿಮಾವನ್ನು ವೀಕ್ಷಿಸಿದರು.
ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿ ಇರಿಸಿಕೊಂಡು ನಿರ್ಮಿಸಿದ ಈ ಸಿನಿಮಾದ ಬಗ್ಗೆ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಸಾಗರ್ ಪುರಾಣಿಕ್, ನಿರ್ಮಾಪಕ ಪವನ್ ಒಡೆಯರ್, ಅಪೇಕ್ಷ ಒಡೆಯರ್ ಅವರನ್ನು ಅಭಿನಂದಿಸಿದರು. ನಾಯಕ ನಟ ಕಾರ್ತಿಕ್ ಮಹೇಶ್, ಚಿತ್ರದ ನಾಯಕಿ ನಿಧಿ ಹೆಗಡೆ ಸೇರಿದಂತೆ ಮಾಜಿ ಸಚಿವ ಜಮೀರ್ ಅಹಮದ್ ಹಾಜರಿದ್ದರು.
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…