ಚಿತ್ರ ಮಂಜರಿ

ಹೆಬ್ಬುಲಿ ಕೇಶ ವಿನ್ಯಾಸ ಮಕ್ಕಳಿಗೆ ಬೇಡ: ಕ್ಷೌರಿಕರಿಗೆ ಪತ್ರ ಬರೆದ ಶಿಕ್ಷಕ

ಕೊಳ್ಳೇಗಾಲ : ಹೆಬ್ಬುಲಿ ಸಿನೆಮಾದಲ್ಲಿ ನಟ ಸುದೀಪ್‌ ಅವರು ಮಾಡಿಸಿಕೊಂಡಿದ್ದ ಕೇಶ ವಿನ್ಯಾಸವನ್ನು ಶಾಲಾ ಮಕ್ಕಳಿಗೆ ಮಾಡಬೇಡಿ ಎಂದು ಶಿಕ್ಷಕರೊಬ್ಬರು ಮನವಿ ಮಾಡಿಕೊಂಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಎಂ.ಶಾಂತರಾಜು ಅವರು ತಾಲೂಕಿನ ಸವಿತಾ ಸಮಾಜದ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ʼʼತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ತಮ್ಮ ಸಂಘದ ಸದಸ್ಯರ ಕಟಿಂಗ್‌ ಶಾಪ್‌ಗಳಲ್ಲಿ ಶಾಲಾ ಮಕ್ಕಳು ಹೆಬ್ಬುಲಿ ಕಟಿಂಗ್‌ ಮಾಡಿಸಲು ಕೇಳಿದರೆ ದಯವಿಟ್ಟು ಮಾಡಬೇಡಿ. ನಾವು ತರಗತಿಯಲ್ಲಿ ಈ ರೀತಿ ಕಟಿಂಗ್‌ ಮಾಡಿಸಬೇಡಿ ಎಂದು ತಿಳಿಸಿದ್ದರೂ, ಅಲ್ಲದೇ ಪೋಷಕರಿಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ.

ವಿದ್ಯಾರ್ಥಿಗಳು ಈ ರೀತಿ ಕಟಿಂಗ್‌ ಮಾಡಿಸಿಕೊಂಡು ಬರುವುದು ನಮ್ಮನ್ನು ಅಪಹಾಸ್ಯ ಮಾಡುವಂತಿದೆ. ಅಣಕಿಸುವಂತಿದೆ. ಆದ್ದರಿಂದ ಈ ಬಗ್ಗೆ ತಮ್ಮ ಸಂಘದ ಸದಸ್ಯರು ಹೆಬ್ಬುಲಿ ಕಟಿಂಗ್‌ ಮಾಡಬಾರದಾಗಿ ಆದೇಶ ನೀಡವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆʼʼ ಎಂದು ಪತ್ರದಲ್ಲಿ ಮನವಿ ತಿಳಿಸಿದ್ದಾರೆ.

andolanait

Recent Posts

ಬಿಹಾರ | ಸಂಪುಟ ಸೇರಿದ ನಿತೀಶ್‌ ಪುತ್ರ ನಿಶಾಂತ್‌ ; ಸಚಿವರಾಗಿ 32 ಮಂದಿ ಪ್ರಮಾಣ

ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ…

1 hour ago

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

2 hours ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

3 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

4 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

5 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

6 hours ago