ಪಂಜಾಬಿ ಗಾಯಕ ಮತ್ತು ನಟ ಗಿಪ್ಪಿ ಗ್ರೆವಾಲ್ ಅವರ ಕೆನಡಾದ ವ್ಯಾಂಕೋವರ್ನ ವೈಟ್ ರಾಕ್ನಲ್ಲಿರುವ ಮನೆ ಮೇಲೆ ಗುಂಡಿನ ದಾಳಿ ನಡೆಸಿರುವುದಾಗಿ ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಫೇಸ್ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಮೂಲತಃ ಮೊಹಾಲಿಯವರಾದ ಗಾಯಕ ಗಿಪ್ಪಿ ಗ್ರೆವಾಲ್ಗೆ ಈ ಹಿಂದೆ ಗ್ಯಾಂಗ್ಸ್ಟರ್ಗಳಿಂದ ಬೆದರಿಕೆಗಳು ಬಂದಿದ್ದವು, ನಂತರ ಅವರಿಗೆ ಭದ್ರತೆಯನ್ನು ಒದಗಿಸಲಾಯಿತು. ಪ್ರಸ್ತುತ ಅವರು ಕೆನಡಾದಲ್ಲಿ ನೆಲೆಸಿದ್ದಾರೆ.
ಲಾರೆನ್ಸ್ ಬಿಷ್ಣೋಯ್ ತಮ್ಮ ಫೇಸ್ಬುಕ್ ಪೋಸ್ಟ್ನಲ್ಲಿ, ಸಲ್ಮಾನ್ ಖಾನ್ ಗೆ ನೀನು ತುಂಬಾ ಆತ್ಮೀಯ. ನಿನ್ನನ್ನು ಈಗಲೇ ಕಾಪಾಡು ಎಂದು ನಿನ್ನ ಅಣ್ಣನಿಗೆ ಹೇಳು. ನಮ್ಮಿಂದ ನಿನ್ನನ್ನು ಯಾರೂ ರಕ್ಷಿಸುತ್ತಾರೆ. ಈಗ ನಾವು ನೀಡಿರುವ ಸಂದೇಶ ಸಲ್ಮಾನ್ ಖಾನ್ಗಾಗಿ. ನಿನ್ನನ್ನು ನಮ್ಮಿಂದ ದಾವೂದ್ ಇಬ್ರಾಹಿಂ ರಕ್ಷಿಸುತ್ತಾನೆ ಎಂದುಕೊಂಡು ಸುಖವಾಗಿ ಕಾಲ ಕಳೆಯಬೇಡ ಎಂದು ಬಾಲಿವುಡ್ ಭಾಯ್ಜಾನ್ ವಿರುದ್ಧ ಪೋಸ್ಟ್ ಮಾಡಿದ್ದಾರೆ.
ಗಿಪ್ಪಿ ಅವರ ಕಾಮಿಡಿ ಚಿತ್ರ ‘ಮೌಜಾ ಹಿ ಮೌಜಾ’ ಟ್ರೇಲರ್ ಲಾಂಚ್ ಆಗಿತ್ತು. ಈ ಈವಂಟ್ನಲ್ಲಿ ಸಲ್ಮಾನ್ ಖಾನ್ ಕೂಡ ಭಾಗವಹಿಸಿದ್ದರು. ಗಿಪ್ಪಿ ಗ್ರೆವಾಲ್ ಅವರ ‘ಮೌಜಾ ಹಿ ಮೌಜಾ’ ಚಿತ್ರದ ಟ್ರೈಲರ್ ಅನ್ನು ಸಲ್ಮಾನ್ ಖಾನ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಳ್ಳುವ ಮೂಲಕ ತಂಡಕ್ಕೆ ತಮ್ಮ ಶುಭ ಕೋರಿದ್ದಾರೆ.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…