ಪಂಜಾಬಿ ಗಾಯಕ ಮತ್ತು ನಟ ಗಿಪ್ಪಿ ಗ್ರೆವಾಲ್ ಅವರ ಕೆನಡಾದ ವ್ಯಾಂಕೋವರ್ನ ವೈಟ್ ರಾಕ್ನಲ್ಲಿರುವ ಮನೆ ಮೇಲೆ ಗುಂಡಿನ ದಾಳಿ ನಡೆಸಿರುವುದಾಗಿ ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಫೇಸ್ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಮೂಲತಃ ಮೊಹಾಲಿಯವರಾದ ಗಾಯಕ ಗಿಪ್ಪಿ ಗ್ರೆವಾಲ್ಗೆ ಈ ಹಿಂದೆ ಗ್ಯಾಂಗ್ಸ್ಟರ್ಗಳಿಂದ ಬೆದರಿಕೆಗಳು ಬಂದಿದ್ದವು, ನಂತರ ಅವರಿಗೆ ಭದ್ರತೆಯನ್ನು ಒದಗಿಸಲಾಯಿತು. ಪ್ರಸ್ತುತ ಅವರು ಕೆನಡಾದಲ್ಲಿ ನೆಲೆಸಿದ್ದಾರೆ.
ಲಾರೆನ್ಸ್ ಬಿಷ್ಣೋಯ್ ತಮ್ಮ ಫೇಸ್ಬುಕ್ ಪೋಸ್ಟ್ನಲ್ಲಿ, ಸಲ್ಮಾನ್ ಖಾನ್ ಗೆ ನೀನು ತುಂಬಾ ಆತ್ಮೀಯ. ನಿನ್ನನ್ನು ಈಗಲೇ ಕಾಪಾಡು ಎಂದು ನಿನ್ನ ಅಣ್ಣನಿಗೆ ಹೇಳು. ನಮ್ಮಿಂದ ನಿನ್ನನ್ನು ಯಾರೂ ರಕ್ಷಿಸುತ್ತಾರೆ. ಈಗ ನಾವು ನೀಡಿರುವ ಸಂದೇಶ ಸಲ್ಮಾನ್ ಖಾನ್ಗಾಗಿ. ನಿನ್ನನ್ನು ನಮ್ಮಿಂದ ದಾವೂದ್ ಇಬ್ರಾಹಿಂ ರಕ್ಷಿಸುತ್ತಾನೆ ಎಂದುಕೊಂಡು ಸುಖವಾಗಿ ಕಾಲ ಕಳೆಯಬೇಡ ಎಂದು ಬಾಲಿವುಡ್ ಭಾಯ್ಜಾನ್ ವಿರುದ್ಧ ಪೋಸ್ಟ್ ಮಾಡಿದ್ದಾರೆ.
ಗಿಪ್ಪಿ ಅವರ ಕಾಮಿಡಿ ಚಿತ್ರ ‘ಮೌಜಾ ಹಿ ಮೌಜಾ’ ಟ್ರೇಲರ್ ಲಾಂಚ್ ಆಗಿತ್ತು. ಈ ಈವಂಟ್ನಲ್ಲಿ ಸಲ್ಮಾನ್ ಖಾನ್ ಕೂಡ ಭಾಗವಹಿಸಿದ್ದರು. ಗಿಪ್ಪಿ ಗ್ರೆವಾಲ್ ಅವರ ‘ಮೌಜಾ ಹಿ ಮೌಜಾ’ ಚಿತ್ರದ ಟ್ರೈಲರ್ ಅನ್ನು ಸಲ್ಮಾನ್ ಖಾನ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಳ್ಳುವ ಮೂಲಕ ತಂಡಕ್ಕೆ ತಮ್ಮ ಶುಭ ಕೋರಿದ್ದಾರೆ.
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…
ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…
ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…
ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…
ಮೈಸೂರು: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…