ಬೆಂಗಳೂರು: ನಟ ಮಾಸ್ಟರ್ ಆನಂದ್ ಪುತ್ರಿಯಾದ ಬಾಲನಟಿ ವಂಶಿಕಾ ಹೆಸರಿನಲ್ಲಿ ಜನರನ್ನು ವಂಚಿಸಿರುವ ನಿಶಾ ನರಸಪ್ಪಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 39ನೇ ಎಸಿಎಮ್ಎಮ್ ಕೋರ್ಟ್ ಆದೇಶ ಹೊರಡಿಸಿದೆ.
ವಂಚನೆ ಬಗ್ಗೆ ವಂಶಿಕಾ ತಾಯಿ ಯಶಸ್ವಿನಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನಿಶಾ ನರಸಪ್ಪಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ನಂತರ 39ನೇ ಎಸಿಎಮ್ಎಮ್ ಕೋರ್ಟ್ ಮುಂದೆ ನಿಶಾಳನ್ನು ಹಾಜರುಪಡಿಸಿದ್ದರು.
ಯಶಸ್ವಿನಿ ಅವರಿಗೆ ಇನ್ಸ್ಟಾಗ್ರಾಂ ಮೂಲಕ ಆರೋಪಿ ನಿಶಾ ಎಂಬಾಕೆಯ ಪರಿಚಯವಾಗಿತ್ತು. ಕಾರ್ಯಕ್ರಮವೊಂದಕ್ಕೆ ತಾಯಿ–ಮಗಳನ್ನು ಆರೋಪಿ ಆಹ್ವಾನಿಸಿದ್ದರು. ಇದರಿಂದ ಮತ್ತಷ್ಟು ಹತ್ತಿರವಾಗಿದ್ದರು.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…