ಬೆಂಗಳೂರು: ನಟ ಮಾಸ್ಟರ್ ಆನಂದ್ ಪುತ್ರಿಯಾದ ಬಾಲನಟಿ ವಂಶಿಕಾ ಹೆಸರಿನಲ್ಲಿ ಜನರನ್ನು ವಂಚಿಸಿರುವ ನಿಶಾ ನರಸಪ್ಪಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 39ನೇ ಎಸಿಎಮ್ಎಮ್ ಕೋರ್ಟ್ ಆದೇಶ ಹೊರಡಿಸಿದೆ.
ವಂಚನೆ ಬಗ್ಗೆ ವಂಶಿಕಾ ತಾಯಿ ಯಶಸ್ವಿನಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನಿಶಾ ನರಸಪ್ಪಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ನಂತರ 39ನೇ ಎಸಿಎಮ್ಎಮ್ ಕೋರ್ಟ್ ಮುಂದೆ ನಿಶಾಳನ್ನು ಹಾಜರುಪಡಿಸಿದ್ದರು.
ಯಶಸ್ವಿನಿ ಅವರಿಗೆ ಇನ್ಸ್ಟಾಗ್ರಾಂ ಮೂಲಕ ಆರೋಪಿ ನಿಶಾ ಎಂಬಾಕೆಯ ಪರಿಚಯವಾಗಿತ್ತು. ಕಾರ್ಯಕ್ರಮವೊಂದಕ್ಕೆ ತಾಯಿ–ಮಗಳನ್ನು ಆರೋಪಿ ಆಹ್ವಾನಿಸಿದ್ದರು. ಇದರಿಂದ ಮತ್ತಷ್ಟು ಹತ್ತಿರವಾಗಿದ್ದರು.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…