ಚಿತ್ರ ಮಂಜರಿ

ʼಗಂಧದ ಗುಡಿʼಗೆ ಶುಭಕೋರಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರು ಕೊನೆಯ ಬಾರಿ ನಟಿಸಿರುವ ಚಿತ್ರ ಗಂಧದ ಗುಡಿ ಸಿನಿಮಾದ ಟ್ರೈಲರ್‌ ಇಂದು ಬಿಡುಗಡೆಗೊಂಡಿದೆ.
ಈ ಸಿನಿಮಾಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ.

ʼಅಪ್ಪು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ವಾಸಿಸುತ್ತಾನೆ. ಅವರು ತೇಜಸ್ಸಿನ ವ್ಯಕ್ತಿಯಾಗಿದ್ದರು, ಶಕ್ತಿಯಿಂದ ತುಂಬಿದ್ದರು ಮತ್ತು ಅಪ್ರತಿಮ ಪ್ರತಿಭೆಯಿಂದ ಆಶೀರ್ವದಿಸಿದರು. #ಗಂಧದಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ಸಂರಕ್ಷಣೆಗೆ ಗೌರವವಾಗಿದೆ. ಈ ಪ್ರಯತ್ನಕ್ಕೆ ನನ್ನ ಶುಭಾಶಯಗಳುʼ ಎಂದು ಟ್ವೀಟ್‌ ಮಾಡುವ ಮೂಲಕ ನರೇಂದ್ರ ಮೋದಿ ಅವರು ಸಿನಿಮಾಗೆ ಶುಭಾಶಯ ತಿಳಿಸಿದ್ದಾರೆ.


ಮುಖ್ಯಮಂತ್ರಿ ಬಸವರಾಜ ಮೊಮ್ಮಾಯಿ ಅವರು ಕೂಡು ಗಂಧದಗುಡಿ ಸಿನಿಮಾಗೆ ಶುಭಕೋರಿದ್ದು,

ಗಂಧದಗುಡಿ ಅಪ್ಪು ಹೃದಯಕ್ಕೆ ಹತ್ತಿರ. ಅಪ್ಪು ನಮ್ಮೆಲ್ಲರ ಹೃದಯಕ್ಕೆ ಹತ್ತಿರ‌. ಗಂಧದಗುಡಿ ಕರ್ನಾಟಕದ ಆಸ್ತಿ, ಅಪ್ಪು ಗಂಧದಗುಡಿಯ ಆಸ್ತಿ.
ಗಂಧದಗುಡಿ ನಮ್ಮನ್ನೆಲ್ಲ ಹೊಸತೊಂದು ಲೋಕಕ್ಕೆ ಕರೆದೊಯ್ಯಲಿದೆ‌ ಎಂಬ ಭರವಸೆ ಟ್ರೇಲರ್‌ನಲ್ಲಿ ಕಾಣುತ್ತದೆ. @Ashwini_PRK ಅವರಿಗೆ ನನ್ನ ಅಭಿನಂದನೆಗಳು. ಎಂದು ಅಭಿನಂದಿಸಿದ್ದಾರೆ.

 

 

 

andolanait

Recent Posts

ಪ್ರವಾಸಿ ಮಹಿಳೆ ನಾಪತ್ತೆ

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…

8 mins ago

ಓದುಗರ ಪತ್ರ: ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ

ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…

12 mins ago

ಓದುಗರ ಪತ್ರ: ಮರುಪರಿಶೀಲನೆ ಅತ್ಯಗತ್ಯ

ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…

15 mins ago

ಬಸ್‌ನಲ್ಲಿ ಚಿನ್ನಾಭರಣ ಕಳವು

೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮…

22 mins ago

ಮೈಸೂರು ಡಿಸಿ ಬಂಧನಕ್ಕೆ ವಾರಂಟ್

ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

27 mins ago